Webdunia - Bharat's app for daily news and videos

Install App

ಯಾರೇ ಕೋವಿಡ್ ನಿಯಮ ಉಲ್ಲಂಘಿಸಿದರೂ ಕ್ರಮ: ಸಿಎಂ

Webdunia
ಬುಧವಾರ, 19 ಜನವರಿ 2022 (09:12 IST)
ಬೆಂಗಳೂರು : ಸುಮಾರು 11, 12 ದಿನ ಮನೇಲಿದ್ದೆ, ಕ್ವಾರಂಟೈನ್ ಮುಗಿದಿದೆ. ಇಂದಿನಿಂದ ಕಚೇರಿಯಲ್ಲಿ ಕೆಲಸ ಮಾಡ್ತೇನೆ. ನಿನ್ನೆ ಡಿಸಿಗಳ ಜೊತೆ ಸಭೆ ನಡೆಸಿದ್ದೇನೆ.

ಹಾಲಿ ನಿರ್ಬಂಧಗಳ ಪುನರ್ ಪರಿಶೀಲನೆ ಹಾಗೂ ಲಸಿಕೆ ಬಗ್ಗೆ ವಿಶೇಷ ಗಮನ ಕೊಡಲು ಸೂಚಿಸಿದ್ದೇನೆ. ಶುಕ್ರವಾರ ಮತ್ತೆ ತಜ್ಞರ ಜೊತೆಗೆ ಸಭೆ ಮಾಡ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ವೀಕೆಂಡ್ ಕರ್ಫ್ಯೂ ವಾಪಸ್, ನಿರ್ಬಂಧಗಳ ಸಡಿಲಿಕೆ ಬಗ್ಗೆ ತಜ್ಞರ ಅಭಿಪ್ರಾಯದಂತೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಜನವರಿ ಅಂತ್ಯಭಾಗದಿಂದ ಫೆಬ್ರವರಿ ಮಧ್ಯಭಾಗದವರೆಗೂ ಕೋವಿಡ್ ಹೆಚ್ಚಾಗುತ್ತೆ ಅಂತ ತಜ್ಞರು ಅಂದಾಜು ಮಾಡಿದ್ದಾರೆ.

ಹೋಂ ಐಸೋಲೇಷನ್ನಲ್ಲಿ 94% ಸೋಂಕಿತರು ಇದ್ದಾರೆ. ಇವರ ಮೇಲೆ ಹೆಚ್ಚಿನ ಗಮನ ಕೊಡಲು ಸೂಚಿಸಲಾಗಿದೆ. ಬೂಸ್ಟರ್ ಡೋಸ್ ಕಡೆ ಗಮನ ಕೊಡಲು ಸೂಚಿಸಿದ್ದೇನೆ. ಜಿಲ್ಲಾಡಳಿತಗಳಿಗೆ ಈ ಎಲ್ಲ ಸೂಚನೆ ನೀಡಲಾಗಿದೆ. ಕೊರೊನಾ ವಾರಿಯರ್ಸ್ ಬಗ್ಗೆ ತೀವ್ರ ಗಮನ ಕೊಡಲು ಸೂಚನೆ ನೀಡಿದ್ದೇನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments