Webdunia - Bharat's app for daily news and videos

Install App

ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ

Webdunia
ಮಂಗಳವಾರ, 26 ಜುಲೈ 2022 (12:25 IST)
ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿರುವ ನಿಗಮ, ಮಂಡಳಿ, ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಿದೆ.
 
2019ರಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಿಗಮ, ಮಂಡಳಿ, ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಲಾಗಿತ್ತು.

ಅವರಲ್ಲಿ 52 ಮಂದಿಯ ನೇಮಕಾತಿಯನ್ನು ರದ್ದುಗೊಳಿಸಿ ಜುಲೈ 12ರಂದು ಆದೇಶ ಹೊರಡಿಸಲಾಗಿತ್ತು. 

ಈ ಹಿಂದೆ ಅಧ್ಯಕ್ಷ ಸ್ಥಾನ ಹೊಂದಿದ್ದ ರಘು ಕೌಟಿಲ್ಯ, ಮಣಿರಾಜ ಶೆಟ್ಟಿ, ಕೆ.ವಿ. ನಾಗರಾಜ ಮತ್ತು ರೇವಣಪ್ಪ ಕೋಳಗಿ ಅವರಿಗೆ ಅವರಿಗೆ ಪುನಃ ಅವಕಾಶ ನೀಡಲಾಗಿದೆ. ಈ ಬಾರಿ ಬಿಜೆಪಿ ಕಾರ್ಯಕರ್ತರಿಗೇ ನೇಮಕಾತಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

ಮುಂದಿನ ಸುದ್ದಿ
Show comments