ಮೇಕೆದಾಟು ಡಿಪಿಆರ್‌ಗೆ ಅನುಮೋದನೆ

Webdunia
ಗುರುವಾರ, 23 ಜೂನ್ 2022 (14:19 IST)
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಾವೇರಿ ಜಲ ನಿರ್ವಹಣೆ ಪ್ರಾಧಿಕಾರದ ಮುಂದೆ ರಾಜ್ಯದ ವಾದ ಮಂಡಿಸಿದ್ದು,
 
ಮುಂದಿನ ವಾರ ನಡೆಯುವ ಪ್ರಾಧಿಕಾರದ ಸಭೆಯಲ್ಲಿ ರಾಜ್ಯದ ವಿಸ್ತೃತ ಯೋಜನಾ ವರದಿಗೆ ಅನುಮೋದನೆ ಸಿಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದ ಜಿಎಂಐಟಿ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಸುಪ್ರೀಂಕೋರ್ಟ್ನಲ್ಲಿ ಯಾವುದೇ ತಡೆಯಾಜ್ಞೆಯೂ ಇಲ್ಲ.

ಈ ವಿಚಾರದಲ್ಲಿ ನೆರೆಯ ತಮಿಳನಾಡಿನ ಎಲ್ಲಾ ಹೇಳಿಕೆಗಳಿಗೆ ನಾವು ಪದೇಪದೇ ಉತ್ತರ ಕೊಡಬೇಕಾದ ಅವಶ್ಯಕತೆ ಇಲ್ಲ ಅಂತ ತಿಳಿಸಿದ್ದಾರೆ. ಜಲ ನಿರ್ವಹಣೆ ಪ್ರಾಧಿಕಾರಕ್ಕೆ ಎಲ್ಲಾ ಅಧಿಕಾರವೂ ಇದೆ.

ಮುಂದಿನ ವಾರ ಪ್ರಾಧಿಕಾರ ಸಭೆ ಕರೆಯುವ ಸಾಧ್ಯತೆ ಇದೆ. ಅಂದಿನ ಸಭೆಯಲ್ಲಿ ರಾಜ್ಯದ ಬೇಡಿಕೆಗೆ ಸಕಾರಾತ್ಮಕ ಸ್ಪಂದನೆ ಸಿಗುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಸಮಾವೇಶದಿಂದ ಟ್ರಾಫಿಕ್ ಜ್ಯಾಮ್ ಆರೋಪ: ನೀಟ್ ಪರೀಕ್ಷೆ ಮಿಸ್ ಮಾಡಿಕೊಂಡ ವಿದ್ಯಾರ್ಥಿಗಳ ಕಣ್ಣೀರು, ವಿಪಕ್ಷಗಳ ಹಿಡಿಶಾಪ Video

ನಾವೆಲ್ಲ ಕಸ ಗುಡಿಸಕ್ಕೆ ಇದೀವಾ, ಯೂಸ್ ಲೆಸ್ ಫೆಲೋಸ್: ಡಿಕೆ ಡಿಕೆ ಎಂದು ಕೂಗಿದ ಕಾರ್ಯಕರ್ತರ ಮೇಲೆ ಸಿಟ್ಟಾದ ಮಲ್ಲಿಕಾರ್ಜುನ ಖರ್ಗೆ Video

ಆರ್‌ಎಸ್‌ಎಸ್‌ನವರಿಗೆ ಧೈರ್ಯವಿಲ್ಲ ಪುಕ್ಕಲರು: ಅಧಿಕಾರ ಸ್ವೀಕರಿಸುತ್ತಿದ್ದ ಹಾಗೇ ಗುಡುಗಿದ ಬಿಕೆ ಹರಿಪ್ರಸಾದ್‌

ನೀಟ್ ವಿದ್ಯಾರ್ಥಿಗಳಿಗೆ ತೊಂದರೆ ಆಗ್ಬಾರ್ದು ಎಂದು ಮೋದಿ ಏನ್ ಮಾಡಿದ್ರು ಗೊತ್ತಾ

ಅಡ್ಡಮತದ ವಿಚಾರಕ್ಕೆ ಧರ್ಮಸ್ಥಳವನ್ನು ಎಳೆಯುವುದು ಬೇಡ: ಎಸ್‌ ಸುರೇಶ್ ಕುಮಾರ್‌

ಮುಂದಿನ ಸುದ್ದಿ
Show comments