Webdunia - Bharat's app for daily news and videos

Install App

ಎಷ್ಟು ದೇವಸ್ಥಾನ ಸುತ್ತಿದ್ರೂ ಅವರಲ್ಲಿರುವ ಕೆಟ್ಟ ಮನಸ್ಸು ಕಾಣೆಯಾಗಿಲ್ವಲ್ಲ? ಸಿಎಂ ಎಚ್ ಡಿಕೆಗೆ ಅರವಿಂದ ಲಿಂಬಾವಳಿ ಟಾಂಗ್

Webdunia
ಭಾನುವಾರ, 23 ಸೆಪ್ಟಂಬರ್ 2018 (09:35 IST)
ಬೆಂಗಳೂರು: ಎಷ್ಟು ದೇವಾಲಯ ಸುತ್ತಿದರೂ ಏನು ಪ್ರಯೋಜನ. ಅವರೊಳಗಿನ ಕೆಟ್ಟ ಮನಸ್ಸು ಹಾಗೇ ಉಳಿದುಕೊಂಡಿದೆಯಲ್ಲಾ? ಎಂದು ಬಿಜೆಪಿ ನಾಯಕ ಅರವಿಂದ ಲಿಂಬಾವಳಿ ಸಿಎಂ ಕುಮಾರಸ್ವಾಮಿ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಬಿಜೆಪಿ ವಿರುದ್ಧ ಜನರು ದಂಗೆ ಏಳುವಂತೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ನೀಡಿದ ಹೇಳಿಕೆಯನ್ನು ಆಧರಿಸಿ ಅರವಿಂದ ಲಿಂಬಾವಳಿ ಈ ಮಾತುಗಳನ್ನಾಡಿದ್ದಾರೆ.

100 ದಿನದಲ್ಲಿ 50 ಕ್ಕೂ ಹೆಚ್ಚು ದೇವಾಲಯ ಸುತ್ತಿದರೂ ಅವರೊಳಗಿನ ಕೆಟ್ಟ ಮನಸ್ಸು ತಮ್ಮ ಗೂಂಡಾಗಳಿಗೆ ದಂಗೆ ಏಳುವಂತೆ ಆದೇಶಿಸುವುದನ್ನು ಬಿಟ್ಟಿಲ್ಲ. ಅಂದರೆ ಅವರು ಎಷ್ಟೇ ದೇವಾಲಯ ಸುತ್ತಿದರೂ ಅವರೊಳಗೆ ಕೆಟ್ಟ ಬುದ್ಧಿ ಹಾಗೇ ಉಳಿದುಕೊಂಡಿದೆ ಎಂದರ್ಥ ಎಂದು ಲಿಂಬಾವಳಿ ಟಾಂಗ್ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments