Webdunia - Bharat's app for daily news and videos

Install App

ಗುದದ್ವಾರದಲ್ಲಿ ಚಿನ್ನವಿಟ್ಟುಕೊಂಡು ಕಳ್ಳ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್

Webdunia
ಶುಕ್ರವಾರ, 14 ಸೆಪ್ಟಂಬರ್ 2018 (11:55 IST)
ನವದೆಹಲಿ : 24 ವರ್ಷದ ವ್ಯಕ್ತಿಯೊಬ್ಬ ತನ್ನ ಗುದದ್ವಾರದಲ್ಲಿ 1 ಕೆಜಿ ಚಿನ್ನವನ್ನು ಇಟ್ಟುಕೊಂಡು ಅಕ್ರಮವಾಗಿ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ವೇಳೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ.


ಇತ ದುಬೈನಿಂದ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ ತಪಾಸಣೆಯ ವೇಳೆ ಸಿಕ್ಕಿ ಬಿದಿದ್ದು ಆತ ಚಿನ್ನವನ್ನು ತನ್ನ ಗುದದ್ವಾರದಲ್ಲಿ ಅಡಗಿಸಿಟ್ಟುಕೊಂಡ ವಿಷಯ ಬಹಿರಂಗವಾಹಿದೆ.


ಇತ ಗುದದ್ವಾರದಲ್ಲಿ ಅಡಗಿಸಿಟ್ಟುಕೊಂಡಿದ್ದು 1.04 ಕೆ.ಜಿ ತೂಕದ 9 ಚಿನ್ನದ ಬಿಸ್ಕೇಟ್ ಗಳು. ಈ ಚಿನ್ನಕ್ಕೆ 32 ಲಕ್ಷ ರೂ. ಮೌಲ್ಯವಿದೆ  ಎಂದು ಅಂದಾಜಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments