Webdunia - Bharat's app for daily news and videos

Install App

ಹಣಕಾಸು ಸಚಿವ ಅರುಣ್ ಜೇಟ್ಲಿ ಸೆಕೆಂಡ್ ಇನಿಂಗ್ಸ್ ಶುರು

Webdunia
ಶನಿವಾರ, 4 ಆಗಸ್ಟ್ 2018 (09:19 IST)
ನವದೆಹಲಿ: ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೊಳಗಾದ ಬಳಿಕ ಸಾರ್ವಜನಿಕ ಜೀವನದಿಂದ ದೂರವೇ ಉಳಿದಿದ್ದ ಹಣಕಾಸು ಸಚಿವ ಅರುಣ್ ಜೇಟ್ಲಿ ಮತ್ತೆ ಫೀಲ್ಡಿಗೆ ಇಳಿಯಲಿದ್ದಾರೆ.
 

ಈ ತಿಂಗಳು ಮತ್ತೆ ಅರುಣ್ ಜೇಟ್ಲಿ ಅಧಿಕೃತವಾಗಿ ತಮ್ಮ ಇಲಾಖೆಯ ಜವಾಬ್ಧಾರಿ ಮರಳಿ ವಹಿಸಿಕೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದುವರೆಗೆ ಜೇಟ್ಲಿ ಅನುಪಸ್ಥಿತಿಯಲ್ಲಿ ಪಿಯೂಷ್ ಗೋಯಲ್ ಹಣಕಾಸು ಸಚಿವಾಲಯದ ಜವಾಬ್ಧಾರಿ ವಹಿಸಿಕೊಂಡಿದ್ದರು.

ಇದೀಗ ಚೇತರಿಸಿಕೊಂಡಿರುವ ಅರುಣ್ ಜೇಟ್ಲಿ ಸೆಕೆಂಡ್ ಇನಿಂಗ್ಸ್ ಶುರು ಮಾಡಲಿದ್ದಾರೆ. ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿಯಲ್ಲಿದ್ದ ಜೇಟ್ಲಿ ಈ ಬಾರಿ ಮುಂಗಾರು ಅಧಿವೇಶನದಲ್ಲೂ ಪಾಲ್ಗೊಂಡಿರಲಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಕರ್ತವ್ಯ ನಿಷ್ಠೆಯೇ.. ಕಳ್ಳನ ಹಿಡಿಯಲು ಕೊಳಚೆ ನೀರಿನ ಗುಂಡಿಗೇ ಹಾರಿದ ಶಿವಮೊಗ್ಗ ಪೊಲೀಸರು Video

ಹಸಿವಾಗ್ತಿದೆ ಹಾಲು ಕೊಡಮ್ಮಾ.. ಕರುವಿನ ಈ ಒಂದು ವಿಡಿಯೋ ಕ್ಯೂಟ್ ಮಾತ್ರವಲ್ಲ, ಕಣ್ಣಂಚು ತೇವವಾಗಿಸುತ್ತೆ Video

Karnataka Weather: ಕರ್ನಾಟಕದಲ್ಲಿ ವಾರಂತ್ಯಕ್ಕೆ ಮಳೆಯಿರಲಿದೆಯೇ, ಇಲ್ಲಿದೆ ಹವಾಮಾನ ವರದಿ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಮುಂದಿನ ಸುದ್ದಿ
Show comments