Webdunia - Bharat's app for daily news and videos

Install App

ಮಹಾಘಟಬಂಧನ್ ವಿಫಲ ಐಡಿಯಾ ಎಂದ ಅರುಣ್ ಜೇಟ್ಲಿ

Webdunia
ಭಾನುವಾರ, 7 ಅಕ್ಟೋಬರ್ 2018 (07:41 IST)
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಕೂಟವನ್ನು ಸೋಲಿಸಲು ವಿಪಕ್ಷಗಳು ಒಂದಾಗಿ ನಡೆಸಿದ ಮಹಾಘಟಬಂಧನ್ ಒಂದು ವೈಫಲ್ಯ ಯತ್ನ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ವ್ಯಂಗ್ಯ ಮಾಡಿದ್ದಾರೆ.

ಬಿಜೆಪಿ ನೇತೃತ್ವದ ಎನ್ ಡಿಎ ಒಂದು ಪ್ರಬಲ ಸ್ಥಿರ ಸರ್ಕಾರದ ಕೂಟ. ಹೀಗಾಗಿ ಜನ ಗೊತ್ತಿದ್ದೂ ಗೊತ್ತಿದ್ದೂ ವೈಫಲ್ಯಕ್ಕೊಳಗಾದ ಪಕ್ಷಗಳಿಗೆ ಮತ ಹಾಕಿ ಆತ್ಮಹತ್ಯೆ ಮಾಡಿಕೊಳ್ಳಲ್ಲ ಎಂದು ಜೇಟ್ಲಿ ಲೇವಡಿ ಮಾಡಿದ್ದಾರೆ.

ಅಷ್ಟೇ ಅಲ್ಲದೆ, ಮುಂಬರುವ ಲೋಕಸಭೆ ಚುನಾವಣೆ ಸ್ಥಿರ ಸರ್ಕಾರ ನೀಡುವ ಎನ್ ಡಿಎ ಕೂಟ ಮತ್ತು ಅಸ್ಥಿರ ಆಡಳಿತ ನೀಡುವ ಕೂಟದ ನಡುವಿನ ಹೋರಾಟವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ರಾಯಚೂರು ಸಚಿವ ಸ್ಥಾನ ಸಿಗದ ಬೇಸರಕ್ಕೆ ಮಹತ್ವದ ನಿರ್ಧಾರ ಘೋಷಿಸಿದ ಬಸನಗೌಡ ದದ್ದಲ್

ಮುಂದಿನ ಸುದ್ದಿ
Show comments