Webdunia - Bharat's app for daily news and videos

Install App

ಗ್ರಾಮಸ್ಥರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಕ್ಕಾಬಿಕ್ಕಿಯಾದ ಶಾಸಕ ಅಶೋಕ್ ಖೇಣಿ

Webdunia
ಭಾನುವಾರ, 8 ಏಪ್ರಿಲ್ 2018 (06:04 IST)
ಬೀದರ್ : ದಕ್ಷಿಣ ಕ್ಷೇತ್ರದ ಶಾಸಕ ಅಶೋಕ್ ಖೇಣಿ ಅವರನ್ನು ಜನರು ಹಿಗ್ಗಾ ಮಗ್ಗಾ ತರಾಟಿಗೆ ತೆಗೆದುಕೊಂಡ ಘಟನೆ ಬೀದರ್ ನ ಬಗದಲ್ ಗ್ರಾಮದಲ್ಲಿ ನಡೆದಿದೆ.


ಶಾಸಕ ಅಶೋಕ್ ಖೇಣಿ ಅವರು ಬಗದಲ್ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಶಾಸಕರನ್ನು ನೋಡಿದ ಗ್ರಾಮಸ್ಥರು,’ಏನ್ ಸ್ವಾಮೀ ಕ್ಷೇತ್ರವನ್ನು ಮಿನಿ ಸಿಂಗಾಪುರ್ ಮಾಡ್ತೀವಿ ಎಂದು ಹೇಳಿದ್ರಿ, ಈ ರಸ್ತೆ ನೋಡಿ ಇದೇನಾ ಮಿನಿ ಸಿಂಗಾಪುರ್. ಇದೇನಾ ನಿಮ್ ಅಭಿವೃದ್ಧಿ’ ಎಂದು ಪ್ರಶ್ನಿಸುವುದರ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.
ಗ್ರಾಮಸ್ಥರ ಪ್ರಶ್ನೆಗಳಿಗೆ ಉತ್ತರಿಸಲಾಗದೇ  ಶಾಸಕ ಅಶೋಕ್ ಖೇಣಿ ಅವರು ಕಕ್ಕಾಬಿಕಿಯಾಗಿ  ಕೆಳಗಿಳಿಯದೆ ಕಾರಲ್ಲೇ ಕುಳಿತು ಅಲ್ಲಿಂದ ವಾಪಾಸಾಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments