Webdunia - Bharat's app for daily news and videos

Install App

ಇಂದಿನಿಂದ 3 ದಿನ ವಿಧಾನಸಭೆ ಅಧಿವೇಶನ

Webdunia
ಸೋಮವಾರ, 22 ಮೇ 2023 (13:39 IST)
ಬೆಂಗಳೂರು : 16ನೇ ವಿಧಾನಸಭೆಯ ಮೊದಲ ಅಧಿವೇಶನ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿದೆ.

16ನೇ ವಿಧಾನಸಭೆ ರಚನೆ ಹಾಗೂ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರದ ಉದ್ದೇಶದಿಂದ ಮೂರು ದಿನ ವಿಧಾನಸಭೆ ಅಧಿವೇಶನ ನಡೆಸಲಾಗುತ್ತಿದೆ.

ಶಾಸಕರಿಗೆ ಪ್ರತಿಜ್ಞಾವಿಧಿ ಬೋಧಿಸಲು ಹಂಗಾಮಿ ಸ್ಪೀಕರ್ ಆಗಿ ಸದನದಲ್ಲಿ ಅತ್ಯಂತ ಹಿರಿಯ ಶಾಸಕರಾದ ಆರ್.ವಿ.ದೇಶಪಾಂಡೆ ಅವರನ್ನು ನೇಮಿಸಲು ನಿರ್ಧರಿಸಲಾಗಿದೆ. ಇದೇ ಅಧಿವೇಶನದಲ್ಲಿ ಸದನದ ನೂತನ ಸಭಾಧ್ಯಕ್ಷರ ಆಯ್ಕೆಯಾಗುವವರೆಗೆ ವಿಧಾನ ಸಭಾಧ್ಯಕ್ಷರ ಕರ್ತವ್ಯವನ್ನು ಆರ್.ವಿ ದೇಶಪಾಂಡೆ ನಿರ್ವಹಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments