ಮಕ್ಕಳಿಗೆ ಹಾಜರಾತಿ ಕಡ್ಡಾಯವಲ್ಲ?

Webdunia
ಗುರುವಾರ, 27 ಜನವರಿ 2022 (09:56 IST)
ಬೆಂಗಳೂರು : ಮಕ್ಕಳಿಗೆ ಹಾಜರಾತಿ ಕಡ್ಡಾಯವಲ್ಲ, ಶಾಲೆ ಆರಂಭವಾದರೂ ಚಂದನದಲ್ಲಿ ತರಗತಿ ಮುಂದುವರೆಯುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ಬೆಂಗಳೂರಿನಲ್ಲಿ ಒಂದರಿಂದ ಒಂಬತ್ತನೇ ತರಗತಿಯ ಬಗ್ಗೆ ತಜ್ಞರ ಸಲಹೆ ಮೇರೆಗೆ ಶಾಲೆ ಆರಂಭದ ಕುರಿತು ನಿರ್ಧಾರ ಮಾಡುತ್ತೇವೆ. ಶಾಲೆ ಪ್ರಾರಂಭಿಸಿ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡುವುದು ನಮ್ಮ ಆಧ್ಯತೆಯಾಗಿದೆ. ಆದ್ದರಿಂದ ಇಂದಿನ ಕ್ಯಾಬಿನೆಟ್ನಲ್ಲಿಯೂ ಈ ಬಗ್ಗೆ ಚರ್ಚೆ ನಡೆಸುತ್ತೇವೆ.

ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ. ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಇಲ್ಲ. ಪರೀಕ್ಷೆಗೂ 75% ಹಾಜರಾತಿ ಕಡ್ಡಾಯ ಮಾಡುವುದಿಲ್ಲ. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯುತ್ತದೆ. ಪೂರ್ಣ ಪ್ರಮಾಣದ ಆಫ್ಲೈನ್ ತರಗತಿ ಪ್ರಾರಂಭ ಆಗೋವರೆಗೂ ಚಂದನ, ಆಕಾಶವಾಣಿಯಲ್ಲಿ ಪಠ್ಯ ಬೋಧನೆ ಮುಂದುವರೆಯುತ್ತದೆ ಎಂದು ಭರವಸೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments