ಮಣ್ಣಲ್ಲಿ ಮಣ್ಣಾದ ಬಾಗೇವಾಡಿ ಕತ್ತಿ

Webdunia
ಗುರುವಾರ, 8 ಸೆಪ್ಟಂಬರ್ 2022 (06:16 IST)
ಬೆಳಗಾವಿ : ಹೃದಯಾಘಾತದಿಂದ ನಿಧನರಾದ ಸಚಿವ ಉಮೇಶ್ ಕತ್ತಿ ಅಂತ್ಯಕ್ರಿಯೆ ಹುಕ್ಕೇರಿಯ ಸ್ವಗ್ರಾಮ ಬೆಲ್ಲದ ಬಾಗೇವಾಡಿಯ ತೋಟದ ಮನೆಯಲ್ಲಿ ಸಂಜೆ ನೆರವೇರಿತು.

ಕುಶಾಲತೋಪು ಸಿಡಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ವೀರಶೈವ ಲಿಂಗಾಯತ ಧಾರ್ಮಿಕ ಪದ್ಧತಿಯಂತೆ ಅಂತಿಮ ವಿಧಿ ವಿಧಾನ ನೆರವೇರಿತು.

ವೀರಶೈವ ಲಿಂಗಾಯತ ಪದ್ಧತೆಯಂತೆ ಅಂತಿಮ ವಿಧಿವಿಧಾನವನ್ನು ಬೆಲ್ಲದ ಬಾಗೇವಾಡಿ ಗ್ರಾಮದ ಮಹಾಂತ ವಿರಕ್ತ ಮಠದ ಶಿವಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು.

ತಂದೆ-ತಾಯಿ ಸಮಾಧಿ ಪಕ್ಕದಲ್ಲೇ ಉಮೇಶ್ ಕತ್ತಿಯವರನ್ನು ಸಮಾಧಿ ಮಾಡಲಾಯಿತು. ಪುತ್ರ ನಿಖಿಲ್ ಅಂತಿಮ ವಿಧಿವಿಧಾನ ನೆರವೇರಿಸಿದ್ರು.

ಅಂತ್ಯಸಂಸ್ಕಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್. ಅಶೋಕ್, ಮುನಿರತ್ನ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ನಾಯಕರು, ಉತ್ತರ ಕರ್ನಾಟಕದ ಪ್ರಮುಖ ಮಠಗಳ ಸ್ವಾಮೀಜಿಗಳು ಭಾಗವಹಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಸಂಸತ್ ನಲ್ಲಿ ನೀಟ್ ಅಕ್ರಮ ಚರ್ಚೆ ಮಾಡಲು ನೋಟಿಸ್ ಕೂಡಾ ಕೊಡದೇ ಪ್ರತಿಭಟನೆ ಮಾಡ್ತಿದ್ದಾರೆ: ಜಿತೇಂದ್ರ ಸಿಂಗ್

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಪ್ರಮುಖ ವಿಧೇಯಕಗಳು ಮತ್ತು ವಿಪಕ್ಷಗಳ ಪ್ರತಿಭಟನೆಯಿಂದಾಗುವ ಪರಿಣಾಮಗಳು

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಮುಂದಿನ ಸುದ್ದಿ
Show comments