ಮೆಟ್ರೋ ಕಾಮಗಾರಿಯಿಂದಲೇ ಮುಳುಗಿತಾ ಬೆಂಗಳೂರು..?

Webdunia
ಗುರುವಾರ, 8 ಸೆಪ್ಟಂಬರ್ 2022 (11:23 IST)
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟಕ್ಕೆ ಪ್ರವಾಹ ಪರಿಸ್ಥಿತಿ ನಿರ್ಮಾಣ ಆಗಿದೆ.

ಪ್ರವಾಹಕ್ಕೆ ಕಾರಣ ಬರೀ ಒತ್ತುವರಿ ಅಂದುಕೊಂಡಿದ್ವಿ. ಆದರೆ ಬೆಂಗಳೂರು ಪ್ರವಾಹಕ್ಕೆ ಮೆಟ್ರೋ ಕಾಮಗಾರಿ ಕೂಡ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ವರುಣನ ರಣಾರ್ಭಟ ಹೆಚ್ಚಾಗಿದೆ. ಮಳೆರಾಯನ ಆರ್ಭಟಕ್ಕೆ ಇಡೀ ಬೆಂಗಳೂರು ಮುಳುಗಡೆ ಆಗಿ ಪ್ರವಾಹ ಪರಿಸ್ಥಿತಿ ನಿರ್ಮಾಣ ಆಗಿದೆ.

ಈ ಪ್ರವಾಹ ಪರಿಸ್ಥಿತಿಗೆ ಕಾರಣ ಒಂದ್ಕಡೆ ರಾಜಕಾಲುವೆ ಒತ್ತುವರಿ ಮತ್ತು ಕೆರೆ ಒತ್ತುವರಿಯಾದರೆ, ಮತ್ತೊಂದು ಕಾರಣ ಬಿಎಂಆರ್ ಸಿಎಲ್. ಅರ್ಧಂಬರ್ಧ ಮೆಟ್ರೋ ಕಾಮಗಾರಿಯಿಂದ ರಸ್ತೆಗಳಲ್ಲಿ ನೀರು ನಿಂತು ಕೃತಕ ನದಿ ಸೃಷ್ಟಿಯಾಗ್ತಿದೆ. 

ನಗರದ ಮಾರತಹಳ್ಳಿ, ಸರ್ಜಾಪುರ, ಹೊಸೂರು ಕಡೆ ಮತ್ತು ಏರ್ ಪೋರ್ಟ್ ಕಡೆಗೆ ಮೆಟ್ರೋ ಎರಡನೇ ಹಂತದ ಕಾಮಗಾರಿ ನಡೆಯುತ್ತಿದೆ. ಅರೆಬರೆ ಕಾಮಗಾರಿಯಿಂದ ಗುಂಡಿ ಬಿದ್ದು ನೀರು ನಿಂತಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತ್ತೊಮ್ಮೆ ಆರ್‌ಎಸ್‌ಎಸ್ ನಿಷೇಧಿಸುವಂತೆ ಕರೆ ನೀಡಿದ ಮಲ್ಲಿಕಾರ್ಜುನ ಖರ್ಗೆ

ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ದಾಖಲಾಯಿತು ಪ್ರಕರಣ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಿವಾಸಕ್ಕೆ ಮತ್ತೇ ಭದ್ರತೆ ನೀಡಲು ಛಲವಾದಿ ನಾರಾಯಣಸ್ವಾಮಿ ಕೊಟ್ಟ ಕಾರಣಗಳು ಹೀಗಿದೆ

ಆರ್ ಎಸ್ಎಸ್ ನವರು ನಮ್ ಹುಡುಗರಿಗೆ ಧರ್ಮದ ಬಗ್ಗೆ, ದೇಶದ ಬಗ್ಗೆ ಏನೇನೋ ಹೇಳ್ತಿದ್ರು: ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments