Webdunia - Bharat's app for daily news and videos

Install App

ಮೆಟ್ರೋ ಕಾಮಗಾರಿಯಿಂದಲೇ ಮುಳುಗಿತಾ ಬೆಂಗಳೂರು..?

Webdunia
ಗುರುವಾರ, 8 ಸೆಪ್ಟಂಬರ್ 2022 (11:23 IST)
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟಕ್ಕೆ ಪ್ರವಾಹ ಪರಿಸ್ಥಿತಿ ನಿರ್ಮಾಣ ಆಗಿದೆ.

ಪ್ರವಾಹಕ್ಕೆ ಕಾರಣ ಬರೀ ಒತ್ತುವರಿ ಅಂದುಕೊಂಡಿದ್ವಿ. ಆದರೆ ಬೆಂಗಳೂರು ಪ್ರವಾಹಕ್ಕೆ ಮೆಟ್ರೋ ಕಾಮಗಾರಿ ಕೂಡ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ವರುಣನ ರಣಾರ್ಭಟ ಹೆಚ್ಚಾಗಿದೆ. ಮಳೆರಾಯನ ಆರ್ಭಟಕ್ಕೆ ಇಡೀ ಬೆಂಗಳೂರು ಮುಳುಗಡೆ ಆಗಿ ಪ್ರವಾಹ ಪರಿಸ್ಥಿತಿ ನಿರ್ಮಾಣ ಆಗಿದೆ.

ಈ ಪ್ರವಾಹ ಪರಿಸ್ಥಿತಿಗೆ ಕಾರಣ ಒಂದ್ಕಡೆ ರಾಜಕಾಲುವೆ ಒತ್ತುವರಿ ಮತ್ತು ಕೆರೆ ಒತ್ತುವರಿಯಾದರೆ, ಮತ್ತೊಂದು ಕಾರಣ ಬಿಎಂಆರ್ ಸಿಎಲ್. ಅರ್ಧಂಬರ್ಧ ಮೆಟ್ರೋ ಕಾಮಗಾರಿಯಿಂದ ರಸ್ತೆಗಳಲ್ಲಿ ನೀರು ನಿಂತು ಕೃತಕ ನದಿ ಸೃಷ್ಟಿಯಾಗ್ತಿದೆ. 

ನಗರದ ಮಾರತಹಳ್ಳಿ, ಸರ್ಜಾಪುರ, ಹೊಸೂರು ಕಡೆ ಮತ್ತು ಏರ್ ಪೋರ್ಟ್ ಕಡೆಗೆ ಮೆಟ್ರೋ ಎರಡನೇ ಹಂತದ ಕಾಮಗಾರಿ ನಡೆಯುತ್ತಿದೆ. ಅರೆಬರೆ ಕಾಮಗಾರಿಯಿಂದ ಗುಂಡಿ ಬಿದ್ದು ನೀರು ನಿಂತಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments