Webdunia - Bharat's app for daily news and videos

Install App

ಮಳೆಗೆ ಬೆಂಗಳೂರು ಮುಳುಗುತ್ತಿದೆಯೇ!

Webdunia
ಸೋಮವಾರ, 22 ನವೆಂಬರ್ 2021 (07:14 IST)
ಬೆಂಗಳೂರು : ಅಕಾಲಿಕ ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಮಂದಿ ಬೆಚ್ಚಿದ್ದಾರೆ. ಬೆಂಗಳೂರಲ್ಲಿ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು, ಸಾಲು ಸಾಲು ಅವಾಂತರಗಳು ಸೃಷ್ಟಿಯಾಗುತ್ತಿವೆ.
ಈ ನಡುವೆ ಇನ್ನೂ 2 ದಿನ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇದು ಸಹಜವಾಗಿಯೇ ಈ ಭಾಗದ ಜನರ ಆತಂಕಕ್ಕೆ ಕಾರಣವಾಗಿದೆ. ಸದ್ಯ ಧಾರಾಕಾರ ಮಳೆಗೆ ರಸ್ತೆಗಳೇ ಕೆರೆಗಳಂತಾಗಿವೆ, ಹುಳ, ಹಪಟೆಗಳು ಮನೆ ಹೊಕ್ಕಿವೆ.
ಮಳೆ ಹೊಡೆತಕ್ಕೆ ಬೆಂಗಳೂರಿನ ಮಂತ್ರಿಮಾಲ್, ಮೆಜೆಸ್ಟಿಕ್, ಸದಾಶಿವನಗರ, ಓಕುಳಿಪುರಂ, ನಾಯಂಡಳ್ಳಿ ಕೆಳ ಸೇತುವೆ ರಸ್ತೆ, ದತ್ತಾತ್ರೇಯನಗರ, ಹೊಸಕೆರೆಹಳ್ಳಿಯಲ್ಲಿ ಮಳೆಗೆ ಅವಾಂತರವೇ ಸೃಷ್ಟಿಯಾಗುತ್ತದೆ. ಆರ್.ಆರ್. ನಗರ, ಮೈಸೂರು ರಸ್ತೆ, ಗಾಳಿ ಅಂಜನೇಯ ಸ್ವಾಮಿ ದೇವಸ್ಥಾನ ರಸ್ತೆ, ಬನ್ನೇರಘಟ್ಟ ರಸ್ತೆ, ಬಿಳಿಕಳ್ಳಿ, ಅರಕೆರೆ, ಕೋರಮಂಗಲ, ವಿಲ್ಸನ್ ಗಾರ್ಡನ್ ಮುಳುಗಿ ಹೋಗುತ್ತವೆ. ಲಾಲ್ಬಾಗ್ ರೋಡ್, ಶಾಂತಿನಗರ, ಬಾಪೂಜಿ ನಗರ ಹಾಗೂ ಹೊಸಗುಡ್ಡದಹಳ್ಳಿಯಲ್ಲಿ ಅನಾಹುತಗಳು ಸೃಷ್ಟಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments