Webdunia - Bharat's app for daily news and videos

Install App

ಮಳೆಗೆ ಬೆಂಗಳೂರು ಮುಳುಗುತ್ತಿದೆಯೇ!

Webdunia
ಸೋಮವಾರ, 22 ನವೆಂಬರ್ 2021 (07:14 IST)
ಬೆಂಗಳೂರು : ಅಕಾಲಿಕ ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಮಂದಿ ಬೆಚ್ಚಿದ್ದಾರೆ. ಬೆಂಗಳೂರಲ್ಲಿ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು, ಸಾಲು ಸಾಲು ಅವಾಂತರಗಳು ಸೃಷ್ಟಿಯಾಗುತ್ತಿವೆ.
ಈ ನಡುವೆ ಇನ್ನೂ 2 ದಿನ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇದು ಸಹಜವಾಗಿಯೇ ಈ ಭಾಗದ ಜನರ ಆತಂಕಕ್ಕೆ ಕಾರಣವಾಗಿದೆ. ಸದ್ಯ ಧಾರಾಕಾರ ಮಳೆಗೆ ರಸ್ತೆಗಳೇ ಕೆರೆಗಳಂತಾಗಿವೆ, ಹುಳ, ಹಪಟೆಗಳು ಮನೆ ಹೊಕ್ಕಿವೆ.
ಮಳೆ ಹೊಡೆತಕ್ಕೆ ಬೆಂಗಳೂರಿನ ಮಂತ್ರಿಮಾಲ್, ಮೆಜೆಸ್ಟಿಕ್, ಸದಾಶಿವನಗರ, ಓಕುಳಿಪುರಂ, ನಾಯಂಡಳ್ಳಿ ಕೆಳ ಸೇತುವೆ ರಸ್ತೆ, ದತ್ತಾತ್ರೇಯನಗರ, ಹೊಸಕೆರೆಹಳ್ಳಿಯಲ್ಲಿ ಮಳೆಗೆ ಅವಾಂತರವೇ ಸೃಷ್ಟಿಯಾಗುತ್ತದೆ. ಆರ್.ಆರ್. ನಗರ, ಮೈಸೂರು ರಸ್ತೆ, ಗಾಳಿ ಅಂಜನೇಯ ಸ್ವಾಮಿ ದೇವಸ್ಥಾನ ರಸ್ತೆ, ಬನ್ನೇರಘಟ್ಟ ರಸ್ತೆ, ಬಿಳಿಕಳ್ಳಿ, ಅರಕೆರೆ, ಕೋರಮಂಗಲ, ವಿಲ್ಸನ್ ಗಾರ್ಡನ್ ಮುಳುಗಿ ಹೋಗುತ್ತವೆ. ಲಾಲ್ಬಾಗ್ ರೋಡ್, ಶಾಂತಿನಗರ, ಬಾಪೂಜಿ ನಗರ ಹಾಗೂ ಹೊಸಗುಡ್ಡದಹಳ್ಳಿಯಲ್ಲಿ ಅನಾಹುತಗಳು ಸೃಷ್ಟಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತದ ಬಗ್ಗೆ ಕೇಂದ್ರದ ಮಹತ್ವದ ತೀರ್ಮಾನ

Karnataka Rains: ಈ ದಿನದವರೆಗೂ ಇರಲಿದೆ ಮಳೆಯ ಅಬ್ಬರ

ಪೊಲೀಸರಿಬ್ಬರ ನಕಲಿ ಎನ್‌ಕೌಂಟರ್‌: ಪಂಜಾಬ್‌ನ ನಿವೃತ್ತ ಪೊಲೀಸ್ ಅಧಿಕಾರಿಗೆ 10ವರ್ಷ ಕಠಿಣ ಜೈಲು ವಾಸ

ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ: ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

130 ಗಂಟೆ ನಿರಂತರ ಭರತನಾಟ್ಯ, 3ಗಂಟೆಗೊಮ್ಮೆ 15 ನಿಮಿಷ ಬ್ರೇಕ್‌, ವಿಶ್ವದಾಖಲೆಯತ್ತ ಮಂಗಳೂರಿನ ಯುವತಿ

ಮುಂದಿನ ಸುದ್ದಿ
Show comments