Webdunia - Bharat's app for daily news and videos

Install App

ಸ್ಪೀಕರ್‌ಗೆ ಟಾಂಗ್ ಕೊಟ್ಟ ಬಸವರಾಜ ಹೊರಟ್ಟಿ

Webdunia
ಬುಧವಾರ, 4 ಏಪ್ರಿಲ್ 2018 (18:28 IST)
ಸ್ಪೀಕರ್ ಕೆ. ಬಿ. ಕೋಳಿವಾಡ ಮತ್ತೊಂದು ವಿವಾದ ಮೈಮೇಲೆ ಹಾಕಿಕೊಂಡಿದ್ದಾರೆ. ರಾಜ್ಯ ವಿಧಾನ ಸಭಾ ಸಭಾಧ್ಯಕ್ಷರು ಆಗಿರುವ ಕೆ.ಬಿ.ಕೋಳಿವಾಡ ಅವರು ತಮ್ಮ ವಿರುದ್ಧ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸಿದ್ದಕ್ಕೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ರೀಪಾದ ಸಾಹುಕಾರ್ ಜೆಡಿಎಸ್ ಪಕ್ಷದ ರಾಣೇಬೆನ್ನೂರ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. 
ಜೆಡಿಎಸ್ಅ ಭ್ಯರ್ಥಿ ಯನ್ನು ಕಣದಿಂದ ಹಿಂದೆ ತಗೆದುಕೊಳ್ಳಿ ಎಂದು  ಬಸವರಾಜ ಹೊರಟ್ಟಿ ಯವರಿಗೆ ಒತ್ತಡವನ್ನು ಕೋಳಿವಾಡ ಹೇರಿದ್ದರು ಎನ್ನಲಾಗಿದೆ. ಆದರೆ ಕೋಳಿವಾಡ ಅವರ ಮಾತನ್ನು ಬಸವರಾಜ ಹೊರಟ್ಟಿ  ಕೇಳದ ಹಿನ್ನೆಲೆಯಲ್ಲಿ  ಕಳೆದ 38 ವರುಷಗಳಿಂದ ಜನಪ್ರತಿನಿಧಿಯಾಗಿರುವ  ಹೊರಟ್ಟಿಯವರಿಗೆ ಶಾಸಕರ ಭವನದಲ್ಲಿರುವ ರೂಮ್ ಖಾಲಿ ಮಾಡುವಂತೆ ಸೂಚನೆ ನೀಡಲಾಗಿದೆ. 
 
ಅವರು ಶಾಸಕರ ಭವನದ 435-436 ರೂಮ್ ನಲ್ಲಿದ್ದಾರೆ. ಆದರೆ ಏಕಾಏಕಿಯಾಗಿ ರೂಮ್ ಖಾಲಿ ಮಾಡುವಂತೆ ನೋಟಿಸ್ ನೀಡಿದ್ದಕ್ಕೆ ಬಸವರಾಜ ಹೊರಟ್ಟಿ ಅವರು ಉತ್ತರಿಸಿದ್ದರು,  ಕೆ. ಬಿ. ಕೋಳಿವಾಡ ವಿರುದ್ಧ ಕಿಡಿಕಾರಿದ್ದಾರೆ. ಯಾವುದೇ ಕಾರಣಕ್ಕೂ ರೂಮ್ ಖಾಲಿ ಮಾಡುವುದಿಲ್ಲ ಎಂದು ಖಡಕ್ ಆಗಿ ಉತ್ತರ ಕೊಟ್ಟಿದ್ದಾರೆ. ಕೆ. ಬಿ. ಕೋಳಿವಾಡ ಕೀಳು ಮಟ್ಟದ ವಿಚಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚುನಾವಣೆಗಾಗಿ ರೂಮ್ ಖಾಲಿ ಮಾಡಿಸುತ್ತಿರುವುದಕ್ಕೇ ಕೋಳಿವಾಡ ವಿರುದ್ಧ ಗರಂ ಆಗಿರುವ ಹೊರಟ್ಟಿ ಅವರು, ನನ್ನ ಸುಧೀರ್ಘ ರಾಜಕೀಯ ಜೀವನದಲ್ಲಿ ಎಲ್ಲರನ್ನೂ ನೋಡಿದ್ದೇನೆಂದು ಟಾಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments