ಯಾತ್ರೆಗೆ ಬಿಬಿಎಂಪಿ ನೌಕರರು ಸಜ್ಜು

Webdunia
ಗುರುವಾರ, 3 ನವೆಂಬರ್ 2022 (14:20 IST)
ಬೆಂಗಳೂರು : ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮೆಗಾ ಟೂರ್ ಮಾಡಲು ಪಾಲಿಕೆ ಅಧಿಕಾರಿಗಳು, ನೌಕರರು ಸಜ್ಜಾಗುತ್ತಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಕಾಶಿ ಯಾತ್ರೆಗೆ ಸಾವಿರಾರು ಸಿಬ್ಬಂದಿ ಸಾಕ್ಷಿಯಾಗಲಿದ್ದಾರೆ.

ಆಧ್ಯಾತ್ಮ ವರ್ಸಸ್ ಕನ್ನಡ ಪ್ರೇಮ ತೋರಲು ಮೆಗಾ ಟ್ರಿಪ್ಗೆ ಸಿದ್ಧತೆ ನಡೆಯುತ್ತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಕಾಶಿಯಲ್ಲಿ ಕಾಶಿ ಉತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಮಾಡಲು ತೀರ್ಮಾನಿಸಲಾಗಿದೆ.

ಇದಕ್ಕಾಗಿ ಬರೋಬ್ಬರಿ 1,300 ಜನರು ಬೆಂಗಳೂರಿಂದ ಕಾಶಿ ಟ್ರಿಪ್ ಮಾಡುತ್ತಿದ್ದಾರೆ. ಇದೇ ತಿಂಗಳ 11, 12 ಹಾಗೂ 13 ರಂದು ಕಾಶಿ ಉತ್ಸವ ನಡೆಸಲು ತೀರ್ಮಾನವಾಗಿದೆ. ಈ ಪ್ರಕಾರ ಬೆಂಗಳೂರು ರೈಲ್ವೆ ಮೂಲಕ ಬರೋಬ್ಬರಿ 800 ಜನ ನೌಕರರು ಸೇರಿದಂತೆ ಹಲವು ಕುಟುಂಬ ಸದಸ್ಯರು ಪ್ರಯಾಣ ಬೆಳೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಮುಂದಿನ ಸುದ್ದಿ
Show comments