Webdunia - Bharat's app for daily news and videos

Install App

ಆಪರೇಷನ್ ಬುಲ್ಡೋಜರ್ ಆರಂಭಿಸಿದ ಬಿಬಿಎಂಪಿ

Webdunia
ಶನಿವಾರ, 10 ಸೆಪ್ಟಂಬರ್ 2022 (07:37 IST)
ಬೆಂಗಳೂರು : ಬಿಬಿಎಂಪಿ ಕಡೆಗೂ ಆಪರೇಷನ್ ಬುಲ್ಡೋಜರ್ ಆರಂಭಿಸಿದೆ. ಮಹಾದೇವಪುರ ವ್ಯಾಪ್ತಿಯ ಯಮಲೂರಿನ ದಿವ್ಯಾಶ್ರೀ ಎಪ್ಸಿಲಾನ್ ವಿಲಾಸಿ ವಿಲ್ಲಾಗಳು ರಾಜಕಾಲುವೆ ಒತ್ತುವರಿ ಮಾಡಿಕೊಂಡಿರೋದು ಸಾಬೀತಾಗಿದೆ.

ಹೀಗಾಗಿ ದಿವ್ಯಾಶ್ರೀ ವಿಲ್ಲಾದವರು ರಾಜಕಾಲುವೆ ಮೇಲೆ ಕಟ್ಟಿದ್ದ ಸ್ಲಾಬನ್ನು ಬಿಬಿಎಂಪಿ ಜೆಸಿಬಿ ಬಳಸಿ ತೆರವು ಮಾಡಿದೆ. ಎಪ್ಸಿಲಾನ್ ವಿಲ್ಲಾ ಒತ್ತುವರಿ ಮಾಡಿದ್ದ 20 ಅಡಿ ಜಾಗವನ್ನು ಮತ್ತೆ ಬಿಬಿಎಂಪಿ ಸುಪರ್ಧಿಗೆ ತೆಗೆದುಕೊಂಡಿದೆ.

ಮತ್ತೊಂದ್ಕಡೆ ಬೆಳ್ಳಂದೂರು ಕೆರೆಯಲ್ಲಿ ಹೂಳೆತ್ತುವ ಕಾರ್ಯವನ್ನು ಬಿಬಿಎಂಪಿ ಈಗ ಶುರು ಮಾಡಿಕೊಂಡಿದೆ.  ಇಕೋ ಸ್ಪೇಸ್ ಬಳಿಯ ಒತ್ತುವರಿ ವಿಚಾರದಲ್ಲಿ ಅಧಿಕಾರಿಗಳು ತುಟಿ ಬಿಚ್ಚುತ್ತಿಲ್ಲ. ಇಕೋ ಸ್ಪೇಸ್ ಬಳಿಯ ಸಾಮಾನ್ಯ ನಾಲಾವನ್ನೇ ರಾಜಕಾಲುವೆ ಎಂದು ಕೆಆರ್ಪುರ ತಹಶೀಲ್ದಾರ್ ಅಜಿತ್ ಬಿಂಬಿಸಲು ಪ್ರಯತ್ನಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments