Webdunia - Bharat's app for daily news and videos

Install App

ಕ್ವಾಲಿಟಿ ಚೆಕ್‍ಗಿಳಿದ ಬಿಬಿಎಂಪಿ

Webdunia
ಬುಧವಾರ, 29 ಜೂನ್ 2022 (09:17 IST)
ಬೆಂಗಳೂರು : ಪ್ರಧಾನಿ ಮೋದಿಗಾಗಿ ರೆಡಿ ಮಾಡಿದ್ದ ರಸ್ತೆ ಕಿತ್ತೋಗಿ ಪ್ರಧಾನಿ ವರದಿ ಕೇಳಿದಾಗ ಬಿಬಿಎಂಪಿ ಕಳಪೆ ರಸ್ತೆಯ ಬಗ್ಗೆ ಒಪ್ಪಿಕೊಳ್ಳದೇ ಪೈಪ್ ಲೈನ್ ಸೋರಿಕೆ ಅಂತಾ ಜಲಮಂಡಳಿ ಮೇಲೆ ಗೂಬೆ ಕೂರಿಸಿ ವರದಿ ಕೊಟ್ಟಿದ್ದಾಯ್ತ.

ಬಿಬಿಎಂಪಿಯು ರಸ್ತೆ ರಿಪೋರ್ಟ್ ವಿಚಾರದಲ್ಲಿ ಎಷ್ಟೆಲ್ಲ ಕಳ್ಳಾಟವಾಡಿತ್ತು ಅನ್ನೋದು ಬಹಿರಂಗವಾಗಿ ಗೊತ್ತಾಗಿದೆ. ಪ್ರಧಾನಿ ಕಚೇರಿಗೆ ಸುಳ್ಳು ರಿಪೋರ್ಟ್ ಅಂತಾ ಪಬ್ಲಿಕ್ ಟಿವಿಯಲ್ಲೂ ಸುದ್ದಿ ಪ್ರಸಾರವಾಗಿತ್ತು.

ಈಗ ಸೈಲೆಂಟ್ ಆಗಿ ಜ್ಞಾನಭಾರತಿ ಸ್ಕೂಲ್ ಆಫ್ ಎಕಾನಾಮಿಕ್ಸ್ ಬಳಿ ರಸ್ತೆ ಕುಸಿತವಾದ ಭಾಗದಲ್ಲಿ ರಸ್ತೆಯ ಗುಣಮಟ್ಟದ ಸ್ಯಾಂಪಲ್ನ್ನು ಲ್ಯಾಬ್ಗೆ ರವಾನಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: ಮೊದಲು ಅನಾಮಿಕನ ಗುರುತು ಬಹಿರಂಗಪಡಿಸಲಿ, ಅಶೋಕ್ ಒತ್ತಾಯ

ಉತ್ತರಕಾಶಿಯ ಮೇಘಸ್ಪೋಟದಿಂದ ಸುಧಾರಿಸುತ್ತಿರುವ ಬೆನ್ನಲ್ಳೇ ಜಮ್ಮು, ಕಾಶ್ಮೀರದಲ್ಲಿ ಬೃಹತ್ ಮೇಘಸ್ಫೋಟ

79ನೇ ಸ್ವಾತಂತ್ರ್ಯ ದಿನಾಚರಣೆ: ನವದೆಹಲಿಯಲ್ಲಿ ರೈಲು ನಿಲ್ದಾಣದಲ್ಲೂ ಬಿಗಿ ಭದ್ರತೆ

ಮುಸ್ಲಿಂ ಯುವತಿಯನ್ನು ಹಿಂದೂ ಯುವಕ ಮದುವೆಯಾದಲ್ಲಿ ₹5ಲಕ್ಷ: ಬಸನಗೌಡ ಪಾಟೀಲ್ ಬಿಗ್‌ ಶಾಕ್‌

ಧರ್ಮಸ್ಥಳ: ವರಸೆ ಬದಲಾಯಿಸಿದ ಮಾಸ್ಕ್‌ಮ್ಯಾನ್‌, ಬೇರೆಡೆ ಹೊರಟ ಎಸ್‌ಐಟಿ ತಂಡ

ಮುಂದಿನ ಸುದ್ದಿ
Show comments