Webdunia - Bharat's app for daily news and videos

Install App

ಬಿಬಿಎಂಪಿ : ಎಂಜಿನಿಯರ್ಗಳ ಸಂಬಳ ಕಟ್!

Webdunia
ಶುಕ್ರವಾರ, 27 ಜನವರಿ 2023 (10:45 IST)
ಬೆಂಗಳೂರು :   ಬೆಂಗಳೂರಿನಲ್ಲಿ ಇನ್ಮುಂದೆ ರಸ್ತೆ ನಿರ್ಮಾಣ, ಡಾಂಬರೀಕರಣ, ರಸ್ತೆ ಪುನಶ್ಚೇತನ, ಕೇಬಲ್ ಅಳವಡಿಕೆ ಮಾಡುವ ಆಗಿದ್ದರೆ ಮೊದಲೇ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು.

ಕಾಮಗಾರಿ ಪೂರ್ಣಗೊಂಡ ನಂತರ ರಸ್ತೆಗಳಲ್ಲಿ ಅಗೆತ ಕಂಡು ಬಂದರೆ ಎಂಜಿನಿಯರ್ಗಳ ಸಂಬಳವನ್ನ ಕಟ್ ಮಾಡುವುದಾಗಿ ಬಿಬಿಎಂಪಿ ಯೋಜನಾ ವಿಭಾಗದ ವಿಶೇಷ ಆಯುಕ್ತರು ಖಡಕ್ ಆದೇಶ ಮಾಡಿದ್ದಾರೆ.

ತೆಗೆದಿರುವ ಗುಂಡಿ ಮುಚ್ಚಲು ಬಿಬಿಎಂಪಿಯಿಂದ ಯಾವುದೇ ಅನುದಾನ ನೀಡಲ್ಲ, ಬದಲಾಗಿ ಎಂಜಿನಿಯರ್ ಗಳು, ಕಿರಿಯ ಅಭಿಯಂತರರು ತಮ್ಮ ಸ್ವಂತ ಖರ್ಚುಗಳಿಂದನೇ ಕೆಲಸ ಮಾಡಿಸಬೇಕಾಗುತ್ತೆ. ಜೊತೆಗೆ ಎಂಜಿನಿಯರ್ಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳೊದಾಗಿ ಆದೇಶ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆದರ್ಕೋಬೇಡ ಎಷ್ಟು ಕೊಡ್ತಾರೆ ಹೇಳು… ಈರುಳ್ಳಿ ಮೂಟೆ ಮೇಲೆ ಕೂತು ರೈತರ, ವ್ಯಾಪಾರಿಗಳ ಸಮಸ್ಯೆ ಕೇಳಿದ ಸಿಎಂ ಡಿಕೆಶಿ Video

ರಾಜ್ಯದ ಮೂಲೆ ಮೂಲೆಯಲ್ಲೂ ತಿರಂಗಾ ಯಾತ್ರೆ ಮಾಡ್ತೀವಿ, ತಾಕತ್ತಿದ್ದರೆ ಎಫ್ಐಆರ್ ಹಾಕಿ: ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್

ಹಸುವಿನ ಮೇಲೆ ಅತ್ಯಾಚಾರ ನಡೆಸಲು ಹೋಗಿ ಸಿಕ್ಕಿಬಿದ್ದ ವ್ಯಕ್ತಿ: ರೆಡ್ ಹ್ಯಾಂಡ್ ಆಗಿ ಹಿಡಿದ ಜನ ಮಾಡಿದ್ದೇನು Video

ಹನುಮನ ಪವಾಡ.. ಕ್ರೇನ್, ಜೆಸಿಬಿ ಬಂದರೂ ಒಂದಿಂಚೂ ಅಲ್ಲಾಡದ ಆಂಜನೇಯನ ವಿಗ್ರಹ: ಉಜ್ಜೈನಿಯಲ್ಲಿ ಕೌತುಕದ ಘಟನೆ Video

ರಾಕೆಟ್ ಅಲ್ಲ… ಇಂಡೋನೇಷ್ಯಾದಲ್ಲಿ ಪರ್ವತವನ್ನೇ ಸೀಳಿ ಹೊರಬಂದ ಜ್ವಾಲಾರಸ ಎದೆ ನಡುಗಿಸುವಂತಿರುವ ದೃಶ್ಯ Video

ಮುಂದಿನ ಸುದ್ದಿ
Show comments