ಬಿಬಿಎಂಪಿಯನ್ನು ಹೈಕೋರ್ಟ್ ಮತ್ತೊಮ್ಮೆ ತರಾಟೆ?

Webdunia
ಬುಧವಾರ, 16 ಮಾರ್ಚ್ 2022 (06:34 IST)
ಬೆಂಗಳೂರು : ರಸ್ತೆ ಗುಂಡಿ ವಿಚಾರದಲ್ಲಿ ಬಿಬಿಎಂಪಿಯನ್ನು ಹೈಕೋರ್ಟ್ ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡಿದೆ.
 
ಮುಂದಿನ 15 ದಿನಗಳಲ್ಲಿ ಬೆಂಗಳೂರಿನ ಸಿಬಿಡಿ ಏರಿಯಾದ ಎಲ್ಲಾ ರಸ್ತೆಗಳ ಗುಂಡಿ ಮುಚ್ಚುವಂತೆ ಬಿಬಿಎಂಪಿಗೆ ಡೆಡ್ಲೈನ್ ನೀಡಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸಿಜೆ ನೇತೃತ್ವದ ಹೈಕೋರ್ಟ್ ವಿಭಾಗೀಯ ಪೀಠ, ಎಂಎಸ್ ಪಾಳ್ಯದಲ್ಲಿ ರಸ್ತೆ ಗುಂಡಿಗೆ ಬಲಿಯಾದ ಅಶ್ವಿನ್ ಪ್ರಕರಣವನ್ನು ಪ್ರಸ್ತಾಪಿಸಿತು.

ರಸ್ತೆಗುಂಡಿಯಿಂದ ಆಗುವ ಪ್ರತಿಯೊಂದು ಸಾವು ನಮ್ಮಲ್ಲಿ ಅಪರಾಧಿ ಪ್ರಜ್ಞೆ ಮೂಡಿಸುತ್ತಿದೆ ಎಂದು ಬೇಸರ ಹೊರಹಾಕಿತು. 

ಬಿಬಿಎಂಪಿಯ ಗುಂಡಿ ಮುಚ್ಚುವ ನಿಮ್ಮ ಕಾರ್ಯ ಯೋಜನೆ ಸಮಾಧಾನ ತಂದಿಲ್ಲ. ಮೂರು ದಿನಗಳಲ್ಲಿ ಗುಂಡಿಗಳ ಸರ್ವೇ ಮುಗಿಸಿ, 15 ದಿನಗಳಲ್ಲಿ ಗುಂಡಿ ಮುಚ್ಚುವ ಕೆಲಸ ಯುದ್ಧೋಪಾದಿಯಲ್ಲಿ ನಡೆಸಿ ಎಂದು ಬಿಬಿಎಂಪಿ ಮುಖ್ಯ ಆಯುಕ್ತರು, ಮುಖ್ಯ ಎಂಜಿನಿಯರ್ಗೆ ಸೂಚಿಸಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲಿನಲ್ಲಿ ಬಾಲಕಿಯ ಖಾಸಗಿ ಅಂಗಾಂಗ ಸ್ಪರ್ಶಿಸಿ ಕಿರುಕುಳ ನೀಡಿದ ವ್ಯಕ್ತಿಯ ಕತೆ ಏನಾಯ್ತು Video

Karnataka Weather: ಈ ವಾರವೂ ರಾಜ್ಯದಲ್ಲಿ ಮಳೆಯಿರುತ್ತಾ, ವಾರದ ಹವಾಮಾನ ವರದಿ ಇಲ್ಲಿದೆ

ನೀಟ್‌ ಪ್ರಶ್ನೆ ಪತ್ರಿಕೆ ಅಕ್ರಮ: ಆರ್‌ಎಸ್‌ಎಸ್‌, ಬಿಜೆಪಿ ಕೈವಾಡವೆಂದ ಪ್ರಿಯಾಂಕ್ ಖರ್ಗೆ

ಸರ್ಕಾರ ಸ್ಥಿರವಾಗಿದ್ದು, ಆಡಳಿತದಲ್ಲಿ ಯಾವುದೇ ಗೊಂದಲವಿಲ್ಲ: ಸಚಿವ ಈಶ್ವರ್ ಖಂಡ್ರೆ

ಸತೀಶನ್‌ ಪ್ರಮಾಣ ವಚನ: ಮಲ್ಲಿಕಾರ್ಜುನ್ ಖರ್ಗೆ, ರಾಹುಲ್‌ ಭಾಗಿ, ವಿಜಯ್‌ ಕೂಡಾ ಭಾಗಿಯಾಗುವ ಸಾಧ್ಯತೆ

ಮುಂದಿನ ಸುದ್ದಿ
Show comments