ವ್ಯಾಪಾರಿಗಳ ಮೇಲೆ ದಂಡ ವಿಧಿಸಲು ಮುಂದಾದ ಬಿಬಿಎಂಪಿ!

Webdunia
ಸೋಮವಾರ, 25 ಜುಲೈ 2022 (10:15 IST)
ಬೆಂಗಳೂರು : ಮಾಸ್ಕ್ ದಂಡ, ಕಸದ ದಂಡ, ಪ್ಲಾಸ್ಟಿಕ್ ಬಳಕೆ ದಂಡ ಹಾಕಿದ್ದ ಬಿಬಿಎಂಪಿ, ಈಗ ತರಕಾರಿ ವ್ಯಾಪಾರಿಗಳ ಮೇಲೆ ದಂಡ ಪ್ರಯೋಗಕ್ಕೆ ಮುಂದಾಗಿದೆ.
 
ಕೆ.ಆರ್ ಮಾರ್ಕೆಟ್ ರೀತಿಯ ಬೃಹತ್ ಮಾರ್ಕೆಟ್ಗೆ ತರಕಾರಿ ಮಾರಲು ತಂದವರು ವ್ಯಾಪಾರ ನಡೆಸಿದ ಬಳಿಕ ಉಳಿದ ತರಕಾರಿಗಳನ್ನು ಮಂಡಿಯಲ್ಲೇ ಬಿಟ್ಟು ಹೋಗ್ತಾರೆ.

ಆ ರೀತಿ ತರಕಾರಿಗಳನ್ನು ಮಂಡಿಯಲ್ಲಿ ಬಿಟ್ಟು ಹೋದವರ ಮೇಲೆ ಇನ್ಮುಂದೆ ದಂಡ ಬೀಳಲಿದೆ. ಕೆ.ಆರ್ ಮಾರ್ಕೆಟ್ ಬಳಿ ಮಾರ್ಷಲ್ಗಳು ಮೈಕ್ನಲ್ಲಿ ಈ ರೀತಿ ಅನೌನ್ಸ್ ಮಾಡುತ್ತಿದ್ದಾರೆ. 

ಸ್ವಚ್ಛತೆ ಕಾಪಾಡುವ ದೃಷ್ಟಿಯಿಂದ ದಂಡ ಹಾಕುವುದಕ್ಕೆ ಬಿಬಿಎಂಪಿ ಮುಂದಾಗಿದೆ. ತರಕಾರಿ ಎಷ್ಟು ಬಿಟ್ಟು ಹೋಗಿದ್ದಾರೆ ಎಂಬ ತೂಕದ ಆಧಾರದ ಮೇಲೆ ದಂಡ ಹಾಕಲಾಗುತ್ತದೆ.

ಅರ್ಧ ಟನ್, ಒಂದು ಟನ್ವರೆಗೂ ತರಕಾರಿ ಮಾರ್ಕೆಟ್ನಲ್ಲಿ ಬಿಟ್ಟು ಹೋದ್ರೆ 5 ಸಾವಿರದಿಂದ 10 ಸಾವಿರದವರೆಗೂ ದಂಡ ಹಾಕಲು ನಿರ್ಧರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿಮ್ಮಪ್ಪನ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

ವೈಯಕ್ತಿಕ ವಿಚಾರವನ್ನು ಬದಿಗಿಟ್ಟು ರಾಜಕೀಯದಲ್ಲಿ ಫುಲ್ ಆಕ್ಟೀವ್ ಆದ ವಿಜಯ್ ದಳಪತಿ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ವಿಜಯೇಂದ್ರ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಹೋಲಿ ದಹನವಲ್ಲ, ಈತನದ್ದೇ ದಹನವಾಗುತ್ತಿತ್ತು, ಜಸ್ಟ್ ಮಿಸ್: Viral video

ಮುಂದಿನ ಸುದ್ದಿ
Show comments