Webdunia - Bharat's app for daily news and videos

Install App

ವ್ಯಾಪಾರಿಗಳ ಮೇಲೆ ದಂಡ ವಿಧಿಸಲು ಮುಂದಾದ ಬಿಬಿಎಂಪಿ!

Webdunia
ಸೋಮವಾರ, 25 ಜುಲೈ 2022 (10:15 IST)
ಬೆಂಗಳೂರು : ಮಾಸ್ಕ್ ದಂಡ, ಕಸದ ದಂಡ, ಪ್ಲಾಸ್ಟಿಕ್ ಬಳಕೆ ದಂಡ ಹಾಕಿದ್ದ ಬಿಬಿಎಂಪಿ, ಈಗ ತರಕಾರಿ ವ್ಯಾಪಾರಿಗಳ ಮೇಲೆ ದಂಡ ಪ್ರಯೋಗಕ್ಕೆ ಮುಂದಾಗಿದೆ.
 
ಕೆ.ಆರ್ ಮಾರ್ಕೆಟ್ ರೀತಿಯ ಬೃಹತ್ ಮಾರ್ಕೆಟ್ಗೆ ತರಕಾರಿ ಮಾರಲು ತಂದವರು ವ್ಯಾಪಾರ ನಡೆಸಿದ ಬಳಿಕ ಉಳಿದ ತರಕಾರಿಗಳನ್ನು ಮಂಡಿಯಲ್ಲೇ ಬಿಟ್ಟು ಹೋಗ್ತಾರೆ.

ಆ ರೀತಿ ತರಕಾರಿಗಳನ್ನು ಮಂಡಿಯಲ್ಲಿ ಬಿಟ್ಟು ಹೋದವರ ಮೇಲೆ ಇನ್ಮುಂದೆ ದಂಡ ಬೀಳಲಿದೆ. ಕೆ.ಆರ್ ಮಾರ್ಕೆಟ್ ಬಳಿ ಮಾರ್ಷಲ್ಗಳು ಮೈಕ್ನಲ್ಲಿ ಈ ರೀತಿ ಅನೌನ್ಸ್ ಮಾಡುತ್ತಿದ್ದಾರೆ. 

ಸ್ವಚ್ಛತೆ ಕಾಪಾಡುವ ದೃಷ್ಟಿಯಿಂದ ದಂಡ ಹಾಕುವುದಕ್ಕೆ ಬಿಬಿಎಂಪಿ ಮುಂದಾಗಿದೆ. ತರಕಾರಿ ಎಷ್ಟು ಬಿಟ್ಟು ಹೋಗಿದ್ದಾರೆ ಎಂಬ ತೂಕದ ಆಧಾರದ ಮೇಲೆ ದಂಡ ಹಾಕಲಾಗುತ್ತದೆ.

ಅರ್ಧ ಟನ್, ಒಂದು ಟನ್ವರೆಗೂ ತರಕಾರಿ ಮಾರ್ಕೆಟ್ನಲ್ಲಿ ಬಿಟ್ಟು ಹೋದ್ರೆ 5 ಸಾವಿರದಿಂದ 10 ಸಾವಿರದವರೆಗೂ ದಂಡ ಹಾಕಲು ನಿರ್ಧರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments