ವ್ಯಾಪಾರಿಗಳ ಮೇಲೆ ದಂಡ ವಿಧಿಸಲು ಮುಂದಾದ ಬಿಬಿಎಂಪಿ!

Webdunia
ಸೋಮವಾರ, 25 ಜುಲೈ 2022 (10:15 IST)
ಬೆಂಗಳೂರು : ಮಾಸ್ಕ್ ದಂಡ, ಕಸದ ದಂಡ, ಪ್ಲಾಸ್ಟಿಕ್ ಬಳಕೆ ದಂಡ ಹಾಕಿದ್ದ ಬಿಬಿಎಂಪಿ, ಈಗ ತರಕಾರಿ ವ್ಯಾಪಾರಿಗಳ ಮೇಲೆ ದಂಡ ಪ್ರಯೋಗಕ್ಕೆ ಮುಂದಾಗಿದೆ.
 
ಕೆ.ಆರ್ ಮಾರ್ಕೆಟ್ ರೀತಿಯ ಬೃಹತ್ ಮಾರ್ಕೆಟ್ಗೆ ತರಕಾರಿ ಮಾರಲು ತಂದವರು ವ್ಯಾಪಾರ ನಡೆಸಿದ ಬಳಿಕ ಉಳಿದ ತರಕಾರಿಗಳನ್ನು ಮಂಡಿಯಲ್ಲೇ ಬಿಟ್ಟು ಹೋಗ್ತಾರೆ.

ಆ ರೀತಿ ತರಕಾರಿಗಳನ್ನು ಮಂಡಿಯಲ್ಲಿ ಬಿಟ್ಟು ಹೋದವರ ಮೇಲೆ ಇನ್ಮುಂದೆ ದಂಡ ಬೀಳಲಿದೆ. ಕೆ.ಆರ್ ಮಾರ್ಕೆಟ್ ಬಳಿ ಮಾರ್ಷಲ್ಗಳು ಮೈಕ್ನಲ್ಲಿ ಈ ರೀತಿ ಅನೌನ್ಸ್ ಮಾಡುತ್ತಿದ್ದಾರೆ. 

ಸ್ವಚ್ಛತೆ ಕಾಪಾಡುವ ದೃಷ್ಟಿಯಿಂದ ದಂಡ ಹಾಕುವುದಕ್ಕೆ ಬಿಬಿಎಂಪಿ ಮುಂದಾಗಿದೆ. ತರಕಾರಿ ಎಷ್ಟು ಬಿಟ್ಟು ಹೋಗಿದ್ದಾರೆ ಎಂಬ ತೂಕದ ಆಧಾರದ ಮೇಲೆ ದಂಡ ಹಾಕಲಾಗುತ್ತದೆ.

ಅರ್ಧ ಟನ್, ಒಂದು ಟನ್ವರೆಗೂ ತರಕಾರಿ ಮಾರ್ಕೆಟ್ನಲ್ಲಿ ಬಿಟ್ಟು ಹೋದ್ರೆ 5 ಸಾವಿರದಿಂದ 10 ಸಾವಿರದವರೆಗೂ ದಂಡ ಹಾಕಲು ನಿರ್ಧರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಕಾಂಗ್ರೆಸ್ ಕುರ್ಚಿ ಕದನಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ: ಬಿವೈ ವಿಜಯೇಂದ್ರ

ಶಬರಿಮಲೆಯಲ್ಲಿ ಕನ್ನಡಿಗರ ವಾಹನ ತಡೆದು ಕೇರಳ ಉದ್ಧಟತನ: ಜೆಡಿಎಸ್ ಆಕ್ರೋಶ

ಮುಂದಿನ ಸುದ್ದಿ
Show comments