Webdunia - Bharat's app for daily news and videos

Install App

`ಗ್ಯಾರಂಟಿ’ಗೆ ಅರ್ಜಿ ಸಲ್ಲಿಸುವ ಮುನ್ನ ಹುಷಾರ್ ..!

Webdunia
ಭಾನುವಾರ, 18 ಜೂನ್ 2023 (12:41 IST)
ಬೆಂಗಳೂರು : ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಗ್ಯಾರಂಟಿ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡುವ ಮುನ್ನಾ ಫಲಾನುಭವಿಗಳು ಎಚ್ಚರಿಕೆ ವಹಿಸಬೇಕು.

ಯಾಕೆಂದ್ರೆ ಅರ್ಜಿ ಸಲ್ಲಿಕೆ ಮಾಡುವವರ ಮಾಹಿತಿಗೆ ಕನ್ನ ಹಾಕಲು ಸೈಬರು ಕಳ್ಳರು ಕಾಯುತ್ತಿದ್ದಾರೆ ಎನ್ನುವ ಶಾಕಿಂಗ್ ಸುದ್ದಿ ನೀಡುವ ಮೂಲಕ ಸೈಬರ್ ತಜ್ಞರು ಎಚ್ಚರಿಕೆ ರವಾನಿಸಿದ್ದಾರೆ.

ಗ್ಯಾರಂಟಿಗೆ ಅರ್ಜಿ ಸಲ್ಲಿಕೆ ಮಾಡುವ ಮುನ್ನಾ ಎಚ್ಚರವಾಗಿರಿ. ಅರ್ಜಿ ಸಲ್ಲಿಕೆಗೆ ಸೇವಾಸಿಂಧು ಪೋರ್ಟಲ್ ಇದೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ಕಳ್ಳರು, ಈಗ ಫೇಕ್ ಲಿಂಕ್ಗಳನ್ನು ಹರಿಯಬಿಡುತ್ತಿದ್ದಾರೆ.

ಅಪ್ಪಿ ತಪ್ಪಿ ಈ ಲಿಂಕ್ ಕ್ಲಿಕ್ ಮಾಡಿ, ಬ್ಯಾಂಕ್ ಖಾತೆ ವಿವರಗಳನ್ನು ನೀಡಿದರೆ, ಬ್ಯಾಂಕ್ನಲ್ಲಿರುವ ದುಡ್ಡು ಸೈಬರ್ ಚೋರರ ಪಾಲಾಗೋದು ಖಚಿತ. ಹೀಗಾಗಿ ಜನ ತುಂಬಾ ಎಚ್ಚರಿಕೆಯಿಂದ ಅರ್ಜಿ ಸಲ್ಲಿಕೆ ಮಾಡಬೇಕು. ಸಿಕ್ಕ ಸಿಕ್ಕ ಲಿಂಕ್ಗಳಲ್ಲಿ ಸಲ್ಲಿಕೆ ಮಾಡಬಾರದು ಎನ್ನುವ ಎಚ್ಚರಿಕೆಯನ್ನು ರವಾನೆ ಮಾಡಿದ್ದಾರೆ. 

ಸರ್ಕಾರ ಕೂಡ ಈ ವಿಚಾರದಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕು. ಇಲ್ಲದೇ ಇದ್ರೆ ಜನರಿಗೆ ತೊಂದರೆಯಾಗಲಿದೆ. ಈಗಾಗಲೇ ಸಾಕಷ್ಟು ಫೇಕ್ ಲಿಂಕ್ಗಳ ಜಾಲ ಕೂಡ ಹರಿದಾಡುತ್ತಿದೆ ಎಂದು ಸೈಬರ್ ತಜ್ಞರಾದ ಶುಭಾ ಮಂಗಳಾ ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments