ಬೆಂಗಳೂರಿಗರೇ ಎಚ್ಚರ! ನಿಮ್ಮ ಮನೆ ಮುಂದೆ ಓಡಾಡುವವರು ಉಗ್ರರೂ ಇರಬಹುದು!

Webdunia
ಮಂಗಳವಾರ, 2 ಅಕ್ಟೋಬರ್ 2018 (07:53 IST)
ಬೆಂಗಳೂರು: ಟಿಬೆಟಿಯನ್ ಧರ್ಮಗುರು ದಲೈಲಾಮಾ ಹತ್ಯೆ ಸಂಚು ಮಾಡುತ್ತಿದ್ದ ಜೆಎಂಬಿ ಉಗ್ರರನ್ನು ಬಂಧಿಸಿ ಎನ್ ಐಎ ತನಿಖೆ ನಡೆಸುವಾಗ ಮತ್ತಷ್ಟು ಭಯಾನಕ ಸತ್ಯಗಳು ಹೊರಬಿದ್ದಿವೆ.

ಉಗ್ರ ಮುನೀರ್ ಸೇರಿದಂತೆ ನಾಲ್ವರು ಉಗ್ರರು ರಾಮನಗರದಲ್ಲಿ ವಾಸ್ತವ್ಯ ಹೂಡಿ ಅಲ್ಲಿಂದಲೇ ದಲೈಲಾಮಾ ಹತ್ಯೆಗೆ ಸಂಚು ರೂಪಿಸುತ್ತಿದ್ದರು. ಇವರನ್ನು ವಿಚಾರಿಸಿದಾಗ ಇನ್ನೂ ಐದರಿಂದ ಆರು ಉಗ್ರರು ರಾಜ್ಯ ರಾಜಧಾನಿ ಸುತ್ತಮುತ್ತ ಓಡಾಡುತ್ತಿರುವ ಸಂಗತಿ ಬಹಿರಂಗವಾಗಿದೆ.

ಹೀಗಾಗಿ ಆ ಉಗ್ರರಿಗಾಗಿ ಹುಡುಕಾಟ ನಡೆದಿದೆ. ಅಕ್ರಮ ವಲಸಿಗರಿಗೆ, ಉಗ್ರರಿಗೆ ಇತ್ತೀಚೆಗೆ ಬೆಂಗಳೂರು ಮೆಚ್ಚಿನ ತಾಣವಾಗುತ್ತಿರುವುದು ಅಪಾಯಕಾರಿ. ಹೀಗಾಗಿ ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹದಗೆಟ್ಟ ಆರ್ಥಿಕ ಸ್ಥಿತಿಗತಿಯನ್ನು ಸರಿಮಾಡಲು ಡಿಕೆ ಶಿವಕುಮಾರ್‌ಗೆ ಒಳ್ಳೆಯ ಅವಕಾಶ: ಅರವಿಂದ್‌ ಬೆಲ್ಲದ್‌

ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆ: ಶಾಸಕಾಂಗ ಸಭೆಯ ಡೀಟೈಲ್ಸ್ ಇಲ್ಲಿದೆ

ಗ್ಯಾರಂಟಿ ಫಲಾನುಭವಿಗಳ ಹೆಸರು ಏಕಾಏಕಿ ತೆಗೆದು ಕಿರುಕುಳ ಕೊಡುವುದೇಕೆ: ಡಾ ಸಿಎನ್ ಅಶ್ವತ್ಥ್ ನಾರಾಯಣ ಪ್ರಶ್ನೆ

ಡಿಕೆ ಶಿವಕುಮಾರ್ ಸಿಎಂ ಆದ ಮೇಲೆ ಭಿನ್ನಾಭಿಪ್ರಾಯವಾಗಬಾರದು ಎಂದು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಗವರ್ನರ್‌ ಭೇಟಿ ಮಾಡಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್

ಮುಂದಿನ ಸುದ್ದಿ
Show comments