Webdunia - Bharat's app for daily news and videos

Install App

ಬೆಂಗಳೂರಿಗರೇ ಎಚ್ಚರ! ನಿಮ್ಮ ಮನೆ ಮುಂದೆ ಓಡಾಡುವವರು ಉಗ್ರರೂ ಇರಬಹುದು!

Webdunia
ಮಂಗಳವಾರ, 2 ಅಕ್ಟೋಬರ್ 2018 (07:53 IST)
ಬೆಂಗಳೂರು: ಟಿಬೆಟಿಯನ್ ಧರ್ಮಗುರು ದಲೈಲಾಮಾ ಹತ್ಯೆ ಸಂಚು ಮಾಡುತ್ತಿದ್ದ ಜೆಎಂಬಿ ಉಗ್ರರನ್ನು ಬಂಧಿಸಿ ಎನ್ ಐಎ ತನಿಖೆ ನಡೆಸುವಾಗ ಮತ್ತಷ್ಟು ಭಯಾನಕ ಸತ್ಯಗಳು ಹೊರಬಿದ್ದಿವೆ.

ಉಗ್ರ ಮುನೀರ್ ಸೇರಿದಂತೆ ನಾಲ್ವರು ಉಗ್ರರು ರಾಮನಗರದಲ್ಲಿ ವಾಸ್ತವ್ಯ ಹೂಡಿ ಅಲ್ಲಿಂದಲೇ ದಲೈಲಾಮಾ ಹತ್ಯೆಗೆ ಸಂಚು ರೂಪಿಸುತ್ತಿದ್ದರು. ಇವರನ್ನು ವಿಚಾರಿಸಿದಾಗ ಇನ್ನೂ ಐದರಿಂದ ಆರು ಉಗ್ರರು ರಾಜ್ಯ ರಾಜಧಾನಿ ಸುತ್ತಮುತ್ತ ಓಡಾಡುತ್ತಿರುವ ಸಂಗತಿ ಬಹಿರಂಗವಾಗಿದೆ.

ಹೀಗಾಗಿ ಆ ಉಗ್ರರಿಗಾಗಿ ಹುಡುಕಾಟ ನಡೆದಿದೆ. ಅಕ್ರಮ ವಲಸಿಗರಿಗೆ, ಉಗ್ರರಿಗೆ ಇತ್ತೀಚೆಗೆ ಬೆಂಗಳೂರು ಮೆಚ್ಚಿನ ತಾಣವಾಗುತ್ತಿರುವುದು ಅಪಾಯಕಾರಿ. ಹೀಗಾಗಿ ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments