Webdunia - Bharat's app for daily news and videos

Install App

ಆಂಟಿ ಬಯೋಟಿಕ್ ಔಷಧಿಗಳನ್ನು ಎಸೆಯುತ್ತಿದ್ದೀರಾ? ಹಾಗಿದ್ದರೆ ಈ ಶಾಕಿಂಗ್ ಸುದ್ದಿ ಓದಿ!

Webdunia
ಗುರುವಾರ, 30 ಆಗಸ್ಟ್ 2018 (08:58 IST)
ನವದೆಹಲಿ: ಆಂಟಿಬಯೋಟಿಕೆ ಔಷಧಗಳು ಇನ್ನು ಉಪಯೋಗವಿಲ್ಲ ಎಂದು ಸಿಕ್ಕ ಸಿಕ್ಕಲ್ಲಿ ಎಸೆಯುತ್ತಿದ್ದೀರಾ? ಹಾಗಿದ್ದರೆ ಈ ಶಾಕಿಂಗ್ ಸುದ್ದಿಯನ್ನು ನೀವು ಓದಲೇಬೇಕು.

ದೆಹಲಿಯ ಏಮ್ಸ್ ವೈದ್ಯರ ಸಂಶೋಧನಾ ಸಮಿತಿಯೊಂದು ಈ ಬಿಸಾಕಿದ ಔಷಧಗಳ ಬಗ್ಗೆ ಆಘಾತಕಾರಿ ಅಂಶ ಕಂಡುಕೊಂಡಿದೆ. ಇಂತಹ ಹಲವು ಆಂಟಿಬಯೋಟಿಕ್ ಔಷ‍ಧಗಳು ಯುಮುನಾ ನದಿಯಲ್ಲಿ ತೇಲಿಬರುತ್ತಿದ್ದು, ಇದನ್ನೇ ತರಕಾರಿ, ಹಣ್ಣು ಬೆಳೆಗೆ ಬಳಸಲಾಗುತ್ತಿದೆ. ಇದು ಆಹಾರದ ರೂಪದಲ್ಲಿ ವಿಷಕಾರಿಯಾಗಿ ಮತ್ತೆ ನಮ್ಮ ಹೊಟ್ಟೆ ಸೇರುತ್ತಿದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ.

ಕೇವಲ ಯಮುನಾ ನದಿ ನೀರು ಮಾತ್ರವಲ್ಲ, ಬೇರೆ ಬೇರೆ ಕಡೆಯಿಂದ ನೀರಿನ ಸ್ಯಾಂಪಲ್ ಗಳನ್ನು ಪರೀಕ್ಷಿಸಿದ ವೈದ್ಯರ ತಂಡ ಈ ಅಭಿಪ್ರಾಯಕ್ಕೆ ಬಂದಿದೆ. ಕಸ ವಿಲೇವಾರಿ ಸಂದರ್ಭದಲ್ಲಿ ನಡೆಯುವ ಬೆಜವಾಬ್ಧಾರಿಯಿಂದ ಇಂತಹ ಔಷಧಗಳು ನೀರಿಗೆ ಸೇರಿ ವಿಷಕಾರಿಯಾಗುತ್ತಿದೆ ಎಂದು ಸಂಶೋಧಕರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments