Webdunia - Bharat's app for daily news and videos

Install App

ಆಂಟಿ ಬಯೋಟಿಕ್ ಔಷಧಿಗಳನ್ನು ಎಸೆಯುತ್ತಿದ್ದೀರಾ? ಹಾಗಿದ್ದರೆ ಈ ಶಾಕಿಂಗ್ ಸುದ್ದಿ ಓದಿ!

Webdunia
ಗುರುವಾರ, 30 ಆಗಸ್ಟ್ 2018 (08:58 IST)
ನವದೆಹಲಿ: ಆಂಟಿಬಯೋಟಿಕೆ ಔಷಧಗಳು ಇನ್ನು ಉಪಯೋಗವಿಲ್ಲ ಎಂದು ಸಿಕ್ಕ ಸಿಕ್ಕಲ್ಲಿ ಎಸೆಯುತ್ತಿದ್ದೀರಾ? ಹಾಗಿದ್ದರೆ ಈ ಶಾಕಿಂಗ್ ಸುದ್ದಿಯನ್ನು ನೀವು ಓದಲೇಬೇಕು.

ದೆಹಲಿಯ ಏಮ್ಸ್ ವೈದ್ಯರ ಸಂಶೋಧನಾ ಸಮಿತಿಯೊಂದು ಈ ಬಿಸಾಕಿದ ಔಷಧಗಳ ಬಗ್ಗೆ ಆಘಾತಕಾರಿ ಅಂಶ ಕಂಡುಕೊಂಡಿದೆ. ಇಂತಹ ಹಲವು ಆಂಟಿಬಯೋಟಿಕ್ ಔಷ‍ಧಗಳು ಯುಮುನಾ ನದಿಯಲ್ಲಿ ತೇಲಿಬರುತ್ತಿದ್ದು, ಇದನ್ನೇ ತರಕಾರಿ, ಹಣ್ಣು ಬೆಳೆಗೆ ಬಳಸಲಾಗುತ್ತಿದೆ. ಇದು ಆಹಾರದ ರೂಪದಲ್ಲಿ ವಿಷಕಾರಿಯಾಗಿ ಮತ್ತೆ ನಮ್ಮ ಹೊಟ್ಟೆ ಸೇರುತ್ತಿದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ.

ಕೇವಲ ಯಮುನಾ ನದಿ ನೀರು ಮಾತ್ರವಲ್ಲ, ಬೇರೆ ಬೇರೆ ಕಡೆಯಿಂದ ನೀರಿನ ಸ್ಯಾಂಪಲ್ ಗಳನ್ನು ಪರೀಕ್ಷಿಸಿದ ವೈದ್ಯರ ತಂಡ ಈ ಅಭಿಪ್ರಾಯಕ್ಕೆ ಬಂದಿದೆ. ಕಸ ವಿಲೇವಾರಿ ಸಂದರ್ಭದಲ್ಲಿ ನಡೆಯುವ ಬೆಜವಾಬ್ಧಾರಿಯಿಂದ ಇಂತಹ ಔಷಧಗಳು ನೀರಿಗೆ ಸೇರಿ ವಿಷಕಾರಿಯಾಗುತ್ತಿದೆ ಎಂದು ಸಂಶೋಧಕರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments