Webdunia - Bharat's app for daily news and videos

Install App

ರಾಜ್ಯದಲ್ಲಿ ಮತ್ತೆ ಶಾಲಾ-ಕಾಲೇಜು ಬಂದ್ ಆಗುತ್ತಾ?

Webdunia
ಮಂಗಳವಾರ, 7 ಡಿಸೆಂಬರ್ 2021 (12:50 IST)
ಓಮೈಕ್ರಾನ್ ರೂಪಾಂತರಿ ವೈರಸ್ ಆತಂಕದ ಹಿನ್ನೆಲೆ ರಾಜ್ಯದಲ್ಲಿ ಶಾಲಾ-ಕಾಲೇಜು ಬಂದ್ ಆಗುತ್ತಾ ಅನ್ನೋ ಪ್ರಶ್ನೆಗೆ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಸಷ್ಟನೆ ನೀಡಿದ್ದಾರೆ.
ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ಶಾಲಾ ಕಾಲೇಜು ಬಂದ್ ಇಲ್ಲ. ಎಂದಿನಂತೆ ಶಾಲಾ ಕಾಲೇಜು ತರಗತಿಗಳು ಮುಂದುವರಿಯುತ್ತವೆ. ವಿಧ್ಯಾರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ ಯಾವುದೇ ಗೊಂದಲ ಬೇಡ ಮೂರನೇ ಅಲೆ ಹಾಗೂ ಒಮಿಕ್ರಾನ್ ವೈರಸ್ ಬಗ್ಗೆ ಮಾಹಿತಿ ಪಡೆಯಲಾಗಿದೆ. ಆರೋಗ್ಯ ತಜ್ಞರೊಂದಿಗೆ ಚರ್ಚೆ ಮಾಡಲಾಗಿದೆ ತಜ್ಞರೇ ಹೇಳುವಂತೆ ಫೆಬ್ರವರಿ ಅಂತ್ಯದಲ್ಲಿ ಮೂರನೇ ಅಲೆ ಎಂದಿದ್ದಾರೆ ಎಂದು ತಿಳಿಸಿದರು.
ಶಾಲಾ ಕಾಲೇಜುಗಳಲ್ಲಿ ವಿಶೇಷವಾದ SಔP ಜಾರಿ ಮಾಡಲಾಗಿದೆ. ಸ್ವಚ್ಚತೆ, ಸ್ಯಾನಿಟೈಸ್, ಮಾಸ್ಕ್ ಕಡ್ಡಾಯ. ಮಾಸ್ಕ್ ಇಲ್ಲದಿದ್ರೆ ತರಗತಿಗಳಿಗೆ ಬರಲು ಅವಕಾಶ ಇಲ್ಲ. ಎಲ್ಲ ಪೋಷಕರು ಸಹ ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕೆಂದು ಸೂಚಿಸಲಾಗಿದೆ.
ಹೀಗಾಗಿ ಪೋಷಕರಿಗೆ ಮನವಿ ಮಾಡಿ ಎರಡು ಡೋಸ್ ತೆಗೆದುಕೊಳ್ಳುವಂತೆ ತಿಳಿ ಹೇಳಲಾಗ್ತಿದೆ ಎಂದರು.
ಶಾಲಾ ಕಾಲೇಜು ಬಂದ್ ಬಗ್ಗೆ ಯಾವುದೇ ಗೊಂದಲ ಬೇಡ.  ಧೈರ್ಯವಾಗಿ ಶಾಲಾ ಕಾಲೇಜು ಗಳಿಗೆ ಮಕ್ಕಳನ್ನ ಕಳುಹಿಸಿ. ನಿಮ್ಮ ಪರವಾಗಿ ಸರ್ಕಾರ ಹಾಗು ಶಿಕ್ಷಣ ಇಲಾಖೆ ಕೆಲಸ ಮಾಡುತ್ತಿದೆ ಎಂದು ಪೋಷಕರಿಗೆ ಧೈರ್ಯ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments