Webdunia - Bharat's app for daily news and videos

Install App

ಕಾವೇರಲಿದೆ ಬೆಳಗಾವಿ ಅಧಿವೇಶನ !

Webdunia
ಬುಧವಾರ, 22 ಡಿಸೆಂಬರ್ 2021 (08:42 IST)
ಬೆಳಗಾವಿ : ಇಂದು ಕೂಡ ಬೆಳಗಾವಿ ಅಧಿವೇಶನ ಕಾವೇರಲಿದೆ. ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆ ಮಂಡನೆ ಸಂಬಂಧ ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜಾಗಿವೆ.
 
ವಿಪಕ್ಷಗಳ ವಿರೋಧದ ನಡುವೆಯೂ ಬಿಜೆಪಿ ನಿನ್ನೆ ಮಸೂದೆ ಮಂಡಿಸಿದೆ. ಇಂದು ಮಸೂದೆ ಕುರಿತ ಚರ್ಚೆಗೆ ಅವಕಾಶ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಇಂದೂ ‘ಮತಾಂತರ’ ಅಲ್ಲೋಲಕಲ್ಲೋಲ ನಡೆಯಲಿದೆ. ಇತ್ತ ಬಲವಂತದ ಮಾತಾಂತರ ನಿಷೇಧ ಮಸೂದೆಗೆ ಕಾಂಗ್ರೆಸ್ ನಾಯಕರು ತೀವ್ರವಾಗಿ ವಿರೋಧಿಸಿದ್ದಾರೆ.

ಇಂದಿನ ಚರ್ಚೆಯಲ್ಲಿ ಕಾಂಗ್ರೆಸ್ ನಾಯಕರು ಸರ್ಕಾರದ ವಿರುದ್ಧ ಕೆಡ ಕಾರಲು ಸಿದ್ಧರಾಗಿದ್ದಾರೆ. ಹಿಡನ್ ಅಜೆಂಡಾವನ್ನು ಬೆತ್ತಲೆ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಘೋಷಿಸಿದ್ರೆ, ರಾಜ್ಯದ ಶಾಂತಿ ಕೆಡಸಲು ಇದೊಂದು ಪ್ರಯತ್ನ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರವಾಗಿ ಆರೋಪಿಸಿದ್ದಾರೆ. 

ರಾಜ್ಯದಲ್ಲಿ ಅಶಾಂತಿ ಮೂಡಿಸಲು. ರಾಜಕೀಯವಾಗಿ ಕೆಲ ವಿಷಯಗಳನ್ನ ವಿಷಯಾಂತರ ಮಾಡಲು ಈ ವಿಚಾರವನ್ನು ಸರ್ಕಾರ ಮುನ್ನೆಲೆಗೆ ತಂದಿದೆ. 21 ಸಚಿವರ ಮಕ್ಕಳು, ಮೊಮ್ಮಕ್ಕಳು ಕ್ರಿಶ್ಚಿಯನ್ ಸ್ಕೂಲ್ನಲ್ಲಿ ಓದುತ್ತಿದ್ದಾರೆ. ಸದನದಲ್ಲಿ ಮಸೂದೆಯ ಪ್ರತಿಯನ್ನು ಸಹ ಡಿಕೆಶಿ ಹರಿದು ಹಾಕಿದ್ರು. ಈ ವಿಚಾರವಾಗಿ ಸದನ ಇಂದೂ ಕಾವೇರುವುದು ಪಕ್ಕಾ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾ 300 ಅಡಿಗಳಷ್ಟು ಕುಸಿದ ಕೇಸ್‌, ತನಿಖೆಯಲ್ಲಿ ಊಹಿಸಲಾಗದ ತಿರುವು

ಚಲಿಸುತ್ತಿದ್ದ ರೈಲಿನ ಟಯರ್‌ಗೆ ಸಿಲುಕಿ ಇನ್ನೇನು ಪ್ರಾಣಕ್ಕೆ ಅಪಾಯವಾಗುತ್ತೆ ಅನ್ನುವಷ್ಟ್ರಲ್ಲಿ ರಕ್ಷಿಸಿದ ರೈಲ್ವೆ ಪಾಯಿಂಟ್ಸ್‌ಮ್ಯಾನ್, Video

ವಂದೇ ಮಾತರಂಗೆ ಅಪಮಾನಿಸಿದ್ರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ, ಹಾಕಿದ್ರೆ ಶಿಕ್ಷೆಯೇನು ಗೊತ್ತಾ

ನಶೆಮುಕ್ತ ರಾಜ್ಯವನ್ನಾಗಿಸುವ ಸಿಎಂ ಆಶಯವನ್ನು ಸಾಕಾರಗೊಳಿಸುವ ಜವಾಬ್ದಾರಿ ಪೊಲೀಸ ಇಲಾಖೆ ಮೇಲಿದೆ

ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಅವಕಾಶ ನೀಡಲ್ಲ: ಆರ್‌ ಅಶೋಕ್ ಎಚ್ಚರಿಕೆ

ಮುಂದಿನ ಸುದ್ದಿ
Show comments