Webdunia - Bharat's app for daily news and videos

Install App

ಕರ್ನಾಟಕಕ್ಕೆ "ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ" ಪ್ರಶಸ್ತಿ

Webdunia
ಭಾನುವಾರ, 3 ಅಕ್ಟೋಬರ್ 2021 (10:31 IST)
ಬೆಂಗಳೂರು : ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ದಿ ಇಂಡಿಯಾ ಟುಡೇ ಗ್ರೂಪ್ ನಿಂದ ನೀಡಲಾಗುತ್ತಿರುವ ‘ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ’ ವಿಭಾಗದ ಇಂಡಿಯಾ ಟುಡೇ ಹೆಲ್ತ್ ಗಿರಿ ಪ್ರಶಸ್ತಿಗೆ ಕರ್ನಾಟಕ ಆಯ್ಕೆಯಾಗಿದೆ.

ಈ ಪ್ರಯುಕ್ತ ಇಂದು ನಡೆದ ಸಮಾರಂಭದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕರ್ನಾಟಕ ಸರ್ಕಾರದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.
ಕಳೆದ ಒಂದೂವರೆ ವರ್ಷದಿಂದ ರಾಜ್ಯ ಸರ್ಕಾರ ಕೋವಿಡ್ ವಿರುದ್ಧ ಹೋರಾಟ ನಡೆಸುತ್ತಿದೆ. ಆರೋಗ್ಯ ಮೂಲಸೌಕರ್ಯ ಹೆಚ್ಚಳ, ಪರೀಕ್ಷೆ ಸಂಖ್ಯೆ ಹೆಚ್ಚಳ, ದಾಖಲೆ ಮಟ್ಟದಲ್ಲಿ ಕೋವಿಡ್ ಲಸಿಕೆ ನೀಡಿರುವುದು, ಪೋಸ್ಟ್ ಕೋವಿಡ್ ತಪಾಸಣೆ ಮೊದಲಾದ ಕ್ರಮಗಳಿಂದಾಗಿ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದೆ. ಈ ಎಲ್ಲ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಈ ಪ್ರಶಸ್ತಿಯ ಗೌರವ ಲಭ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಪಾದಯಾತ್ರೆ ಬಗ್ಗೆ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ

ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಆದರೆ ತಪ್ಪು ಹರಡಲಾಗುತ್ತಿದೆ, ನನಗೆ ಹಜ್ ಗೆ ಹೋಗಬೇಕೆಂದಿದೆ: ಬಸವರಾಜ ರಾಯರೆಡ್ಡಿ

ಆನ್‌ಲೈನ್‌ನಲ್ಲಿ ಮಗಳ ಮದುವೆ ನೋಡಿ ಕಣ್ಣೀರಿಟ್ಟ ಹೆತ್ತವರು: Video

ಕರ್ನಾಟಕ ಉದ್ಯಾನವನ ತಿದ್ದುಪಡಿ ಕಾಯ್ದೆ ವಿರುದ್ಧ ಲಾಲ್ ಬಾಗ್‌ನಲ್ಲಿ ಬೃಹತ್ ಪ್ರತಿಭಟನೆ

ನಂಜೊತೆ ಬನ್ನಿ ಎಂದು ಮಹಿಳೆಯನ್ನು ಕರೆದೊಯ್ದ ಬೀದಿ ನಾಯಿ: ಕೊನೆಗೆ ತೋರಿಸಿದ್ದು ಏನು, ನಿಜಕ್ಕೂ ಅಚ್ಚರಿ Video

ಮುಂದಿನ ಸುದ್ದಿ
Show comments