Webdunia - Bharat's app for daily news and videos

Install App

ಕರ್ನಾಟಕಕ್ಕೆ "ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ" ಪ್ರಶಸ್ತಿ

Webdunia
ಭಾನುವಾರ, 3 ಅಕ್ಟೋಬರ್ 2021 (10:31 IST)
ಬೆಂಗಳೂರು : ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ದಿ ಇಂಡಿಯಾ ಟುಡೇ ಗ್ರೂಪ್ ನಿಂದ ನೀಡಲಾಗುತ್ತಿರುವ ‘ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ’ ವಿಭಾಗದ ಇಂಡಿಯಾ ಟುಡೇ ಹೆಲ್ತ್ ಗಿರಿ ಪ್ರಶಸ್ತಿಗೆ ಕರ್ನಾಟಕ ಆಯ್ಕೆಯಾಗಿದೆ.

ಈ ಪ್ರಯುಕ್ತ ಇಂದು ನಡೆದ ಸಮಾರಂಭದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕರ್ನಾಟಕ ಸರ್ಕಾರದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.
ಕಳೆದ ಒಂದೂವರೆ ವರ್ಷದಿಂದ ರಾಜ್ಯ ಸರ್ಕಾರ ಕೋವಿಡ್ ವಿರುದ್ಧ ಹೋರಾಟ ನಡೆಸುತ್ತಿದೆ. ಆರೋಗ್ಯ ಮೂಲಸೌಕರ್ಯ ಹೆಚ್ಚಳ, ಪರೀಕ್ಷೆ ಸಂಖ್ಯೆ ಹೆಚ್ಚಳ, ದಾಖಲೆ ಮಟ್ಟದಲ್ಲಿ ಕೋವಿಡ್ ಲಸಿಕೆ ನೀಡಿರುವುದು, ಪೋಸ್ಟ್ ಕೋವಿಡ್ ತಪಾಸಣೆ ಮೊದಲಾದ ಕ್ರಮಗಳಿಂದಾಗಿ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದೆ. ಈ ಎಲ್ಲ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಈ ಪ್ರಶಸ್ತಿಯ ಗೌರವ ಲಭ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments