ಇಂದು ಹೈಕಮಾಂಡ್‍ನಿಂದ ಬಿಗ್ ನ್ಯೂಸ್

Webdunia
ಬುಧವಾರ, 11 ಮೇ 2022 (09:59 IST)
ಇತ್ತ ಸಚಿವಾಕಾಂಕ್ಷಿಗಳಿಗೆ ಕೂಡ ಟೆನ್ಶನ್ ಶುರುವಾಗಿದೆ. ಒಟ್ಟಿನಲ್ಲಿ ರಾಜ್ಯ ಬಿಜೆಪಿಯಲ್ಲಿ ಕ್ಯಾಬಿನೆಟ್ ಇನ್ & ಔಟ್ ಲೆಕ್ಕಾಚಾರ ಹೆಚ್ಚಾಗಿದೆ.

ಸಂಪುಟದಿಂದ ಡಜನ್ಗಟ್ಟಲೆ ಸಚಿವರು ಹೊರಗಾ..? ಒಳಗಾ..? ಅಥವಾ ಹಿರಿತಲೆಗಳಿಗೆ ಗೇಟ್ಪಾಸಾ..? ಹೊಸ ಮುಖಗಳಿಗೆ ಮಣೆನಾ..? ರಾಜ್ಯ ಬಿಜೆಪಿ ಗುಜರಾತ್, ಯುಪಿ, ಉತ್ತರಾಖಂಡ್ ಮಾದರಿ ಅನುಸರಿಸುತ್ತಾ..? ಎಂಬ ಕುತೂಹಲ ಮೂಡಿದೆ.

ಸಚಿವ ಸ್ಥಾನ ಆಕಾಂಕ್ಷಿಗಳು..?

> ಪಿ.ರಾಜೀವ್, ಕುಡಚಿ ಶಾಸಕ
> ಪೂರ್ಣಿಮಾ ಶ್ರೀನಿವಾಸ್, ಹಿರಿಯೂರು ಶಾಸಕಿ
> ಅರವಿಂದ್ ಬೆಲ್ಲದ್, ಹು-ದಾ ಪಶ್ಚಿಮ ಶಾಸಕ
> ಬಸನಗೌಡ ಯತ್ನಾಳ್, ವಿಜಯಪುರ ನಗರ ಶಾಸಕ
> ಕೆ.ಜಿ.ಬೋಪಯ್ಯ, ವಿರಾಜಪೇಟೆ ಶಾಸಕ
> ರವಿಕುಮಾರ್, ಪರಿಷತ್ ಸದಸ್ಯ

> ಸಿ.ಪಿ.ಯೋಗೇಶ್ವರ್, ಪರಿಷತ್ ಸದಸ್ಯ
> ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಕುಂದಾಪುರ ಶಾಸಕ
> ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಧ್ಯಕ್ಷ
> ತಿಪ್ಪಾರೆಡ್ಡಿ, ಚಿತ್ರದುರ್ಗ ಶಾಸಕ
> ರಾಜೂಗೌಡ, ಸುರಪುರ ಶಾಸಕ
> ದತ್ತಾತ್ರೇಯ ಪಾಟೀಲ್ ರೇವೂರ್, ಕಲಬುರ್ಗಿ ದಕ್ಷಿಣ
> ವಿಜಯೇಂದ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ
> ಎಂ.ಪಿ.ಕುಮಾರಸ್ವಾಮಿ, ಮೂಡಿಗೆರೆ ಶಾಸಕ
> ರೇಣುಕಾಚಾರ್ಯ, ಹೊನ್ನಾಳ್ಳಿ ಶಾಸಕ
> ರಮೇಶ್ ಜಾರಕಿಹೊಳಿ, ಗೋಕಾಕ್ ಶಾಸಕ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು ನಾಳೆ ಪ್ರಕಟ: ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ

Video: ಕದನ ವಿರಾಮ ಘೋಷಣೆಯ ನಡುವೆಯೂ ಇರಾನ್‌ನ ತೈಲ ಸಂಸ್ಕರಣಾಗಾರದ ಮೇಲೆ ನಿಲ್ಲದ ದಾಳಿ

ಕದನ ವಿರಾಮ ಬೆನ್ನಲ್ಲೇ ಇರಾನ್‌ನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿಯಿಂದ ಮಹತ್ವದ ಸೂಚನೆ

2028ಕ್ಕೆ ಕಾಂಗ್ರೆಸ್ ಸೋಲು ತಪ್ಪಿಸೋಕೆ ಯಾರಿಂದಲೂ ಸಾಧ್ಯವಿಲ್ಲ: ಬಿಜೆಪಿ ನಾಯಕ ಸಿ.ಟಿ. ರವಿ

ಮಧ್ಯಪ್ರಾಚ್ಯ ಸಂಘರ್ಷ: ಕರಾವಳಿ ಮಂದಿಯ ಶುಭಕಾರ್ಯಕ್ಕೆ ಭಾರೀ ಪೆಟ್ಟು

ಮುಂದಿನ ಸುದ್ದಿ
Show comments