ಸರ್ಕಾರದಿಂದ ಜನರಿಗೆ ಬಿಗ್ ರಿಲೀಫ್

Webdunia
ಸೋಮವಾರ, 31 ಜನವರಿ 2022 (08:32 IST)
ಬೆಂಗಳೂರು : ರಾಜ್ಯದಲ್ಲಿ ನೈಟ್ ಕರ್ಫ್ಯೂ ರದ್ದಾದ ಹಿನ್ನೆಲೆ ನಾರ್ಮಲ್ ಲೈಫ್ ಕಂಡು ಬರುತ್ತಿದೆ.
 
ಇನ್ನು, ಬಹುತೇಕ ವಲಯಗಳಿಗೆ ಫುಲ್ ಪರ್ಮಿಷನ್ ನೀಡಿದ್ರೂ ಕೆಲವೊಂದಿಷ್ಟು ಉದ್ಯಮಕ್ಕೆ ರಿಲೀಫ್ ನೀಡಿಲ್ಲ. ಥಿಯೇಟರ್, ಈಜುಕೊಳ, ಮದುವೆಗಳಿಗೆ ನಿರ್ಬಂಧ ಮುಂದುವರಿದಿದೆ. ಹೀಗಾಗಿ, ಚಿತ್ರೋದ್ಯಮ, ಈಜುಕೊಳ ಮಾಲೀಕರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ.

ಎಲ್ಲ ಉದ್ಯಮಗಳಿಗೆ ರಿಲೀಫ್ ನೀಡಿದ್ರೂ ಚಿತ್ರೋದ್ಯಮ, ಜಿಮ್, ಸ್ವಿಮ್ಮಿಂಗ್ ಪೂಲ್ಗೆ ಫುಲ್ ಪರ್ಮಿಷನ್ ಸಿಕ್ಕಿಲ್ಲ. ಸರ್ಕಾರದ ಈ ನಿರ್ಧಾರ ಮಾಲೀಕರನ್ನು ಬಡಿದೆಬ್ಬಿಸಿದೆ. ಅದ್ರಲ್ಲೂ ಸಿನಿಮಾಗೆ ಹೌಸ್ಫುಲ್ಗೆ ಅವಕಾಶ ನೀಡದೇ ಇರೋದು ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ರನ್ನು ಸಿಡಿದೇಳುವಂತೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments