Webdunia - Bharat's app for daily news and videos

Install App

ಶಾಪಿಂಗ್ ಪ್ರಿಯರಿಗೆ ಬಿಗ್ ಶಾಕ್

Webdunia
ಗುರುವಾರ, 30 ಸೆಪ್ಟಂಬರ್ 2021 (11:55 IST)
ಬೆಂಗಳೂರು : ಸಿಲಿಕಾನ್ ಸಿಟಿಯ ಜನಪ್ರಿಯ ಶಾಪಿಂಗ್ ಸೆಂಟರ್ ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್ ಗೆ ಬಿಬಿಎಂಪಿ ಬೀಗ ಹಾಕಿದೆ. ಆಸ್ತಿ ತೆರಿಗೆ ಬಾಕಿ ಹಾಗೂ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ.
Photo Courtesy: Google

ಮಂತ್ರಿಮಾಲ್ ನಿಂದ 39 ಕೋಟಿ ರೂಪಾಯಿ ತೆರಿಗೆ ಪಾವತಿ ಬಾಕಿ ಇದ್ದು, 2017ರಿಂದ ತೆರಿಗೆ ಪಾವತಿಸದೇ ವಂಚನೆ ಎಸಗಲಾಗಿದೆ. ಹಲವು ಬಾರಿ ನೋಟೀಸ್ ನೀಡಿದರೂ ತೆರಿಗೆ ಪಾವತಿಸಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಮಂತ್ರಿಮಾಲ್ ಗೆ ಬೀಗ ಜಡಿದಿರುವ ಬಿಬಿಎಂಪಿ ಜಂಟಿ ಆಯುಕ್ತ ಶಿವಸ್ವಾಮಿ ನೇತೃತ್ವದ ಅಧಿಕಾರಿಗಳು, ಶಾಪಿಂಗ್ ಗೆ ಬಂದ ಜನರನ್ನು ವಾಪಸ್ ಕಳುಹಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಆಯುಕ್ತ ಶಿವಸ್ವಾಮಿ, 39 ಕೋಟಿ ತೆರಿಗೆ ಬಾಕಿಯಲ್ಲಿ ಕನಿಷ್ಟ 5 ಕೋಟಿ ರೂಪಾಯಿಯನ್ನು ತಕ್ಷಣ ಪಾವತಿ ಮಾಡಿದಲ್ಲಿ ಮಾಲ್ ತೆರೆಯಲು ಅವಕಾಶ ನೀಡುವ ಬಗ್ಗೆ ಪರಿಶೀಲಿಸಲಾಗುವುದು. ಸದ್ಯಕ್ಕೆ ಮಾಲ್ ಗೆ ಬೀಗ ಹಾಕಲಾಗಿದ್ದು, ಮಾರ್ಷಲ್ ಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದ ಯಾವ ಭಾಗಕ್ಕೆ ಪ್ರಭಾವ ಬೀರಲಿದೆ ಗೊತ್ತಾ

ರೈಲಿನಲ್ಲಿ ಹೊದಿಕೆಗೆ ಬೆಡ್‌ಶೀಟ್‌ ಕೊಟ್ರೆ ಈ ಮೂವರು ಏನ್ ಮಾಡಿದ್ರು, ನೋಡಿ Video

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನಿವಾಸಕ್ಕೆ ಉದ್ಯಮಿ ಗೌತಮ್ ಅದಾನಿ ಭೇಟಿ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಮಗುವಿಗೆ ಸಿರಪ್ ನೀಡುವ ವಿಚಾರದಲ್ಲಿ ದಂಪತಿ ನಡುವೆ ಜಗಳ, ಅಂತ್ಯವಾಗಿದ್ದು ಒಬ್ಬರ ಸಾವಿನಲ್ಲಿ

ಮಹಿಳೆಯರು ದೇಶದ ನಿಜವಾದ ಶಕ್ತಿ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments