Webdunia - Bharat's app for daily news and videos

Install App

ಶಾಪಿಂಗ್ ಪ್ರಿಯರಿಗೆ ಬಿಗ್ ಶಾಕ್

Webdunia
ಗುರುವಾರ, 30 ಸೆಪ್ಟಂಬರ್ 2021 (11:55 IST)
ಬೆಂಗಳೂರು : ಸಿಲಿಕಾನ್ ಸಿಟಿಯ ಜನಪ್ರಿಯ ಶಾಪಿಂಗ್ ಸೆಂಟರ್ ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್ ಗೆ ಬಿಬಿಎಂಪಿ ಬೀಗ ಹಾಕಿದೆ. ಆಸ್ತಿ ತೆರಿಗೆ ಬಾಕಿ ಹಾಗೂ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ.
Photo Courtesy: Google

ಮಂತ್ರಿಮಾಲ್ ನಿಂದ 39 ಕೋಟಿ ರೂಪಾಯಿ ತೆರಿಗೆ ಪಾವತಿ ಬಾಕಿ ಇದ್ದು, 2017ರಿಂದ ತೆರಿಗೆ ಪಾವತಿಸದೇ ವಂಚನೆ ಎಸಗಲಾಗಿದೆ. ಹಲವು ಬಾರಿ ನೋಟೀಸ್ ನೀಡಿದರೂ ತೆರಿಗೆ ಪಾವತಿಸಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಮಂತ್ರಿಮಾಲ್ ಗೆ ಬೀಗ ಜಡಿದಿರುವ ಬಿಬಿಎಂಪಿ ಜಂಟಿ ಆಯುಕ್ತ ಶಿವಸ್ವಾಮಿ ನೇತೃತ್ವದ ಅಧಿಕಾರಿಗಳು, ಶಾಪಿಂಗ್ ಗೆ ಬಂದ ಜನರನ್ನು ವಾಪಸ್ ಕಳುಹಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಆಯುಕ್ತ ಶಿವಸ್ವಾಮಿ, 39 ಕೋಟಿ ತೆರಿಗೆ ಬಾಕಿಯಲ್ಲಿ ಕನಿಷ್ಟ 5 ಕೋಟಿ ರೂಪಾಯಿಯನ್ನು ತಕ್ಷಣ ಪಾವತಿ ಮಾಡಿದಲ್ಲಿ ಮಾಲ್ ತೆರೆಯಲು ಅವಕಾಶ ನೀಡುವ ಬಗ್ಗೆ ಪರಿಶೀಲಿಸಲಾಗುವುದು. ಸದ್ಯಕ್ಕೆ ಮಾಲ್ ಗೆ ಬೀಗ ಹಾಕಲಾಗಿದ್ದು, ಮಾರ್ಷಲ್ ಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

Bengaluru stampede: RCB ಮೂವರು ಆಯೋಜಕರು ಅರೆಸ್ಟ್

B Dayanand: ಯಾರದ್ದೋ ತಪ್ಪಿಗೆ ಬಡ್ತಿ ಸಿಗಬೇಕಿದ್ದ ಪ್ರಾಮಾಣಿಕ ಕಮಿಷನರ್ ಬಿ ದಯಾನಂದ್ ಅಮಾನತು

Karnataka Weather: ರಾಜ್ಯದಲ್ಲಿ ಇಂದು ಇಲ್ಲಿ ಬಿಸಿಲು, ಇಲ್ಲಿ ಮಾತ್ರ ಮಳೆ

ಮುಂದಿನ ಸುದ್ದಿ
Show comments