ಯುಗಾದಿಗೆ ಊರಿಗೆ ಹೋಗುವವರಿಗೆ ಬಿಗ್ ಶಾಕ್ !

Webdunia
ಬುಧವಾರ, 15 ಮಾರ್ಚ್ 2023 (07:22 IST)
ಬೆಂಗಳೂರು : ಈ ಬಾರಿ ಯುಗಾದಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ರಾಜ್ಯ ಸಾರಿಗೆ ನೌಕರರ ಸಂಘ ಬಿಗ್ ಶಾಕ್ ಕೊಟ್ಟಿದೆ. ಯುಗಾದಿ ಹಬ್ಬಕ್ಕೂ ಮುನ್ನಾ ದಿನ ಅಂದ್ರೆ ಮಾರ್ಚ್ 21ರಂದು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ಕೊಟ್ಟಿದೆ.

ಮುಂದಿನ ಮಂಗಳವಾರ ನಮ್ಮ ಮುಷ್ಕರ ನಡೆಯಲಿದೆ. 1 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದು, ಸುಮಾರು 23 ಸಾವಿರ ಬಸ್ಗಳು ಸ್ಥಗಿತಗೊಳ್ಳಲಿವೆ. ಯಾವುದೇ ಕಾರಣಕ್ಕೂ ಡಿಪೋದಿಂದ ಬಸ್ಗಳನ್ನು ತೆಗೆಯಲ್ಲ ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮೋಮೋಸ್ ಮಾರಿ ತಿಂಗಳಿಗೆ 31 ಲಕ್ಷ ಸಂಪಾದನೆ: ಬೆಂಗಳೂರಿನ ಬೀದಿ ಬದಿ ವ್ಯಾಪಾರಿ ಅಷ್ಟು ಫೇಮಸ್ ಅಂತೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments