Webdunia - Bharat's app for daily news and videos

Install App

ರಾಜ್ಯ ಸರ್ಕಾರದಿಂದ ಅನರ್ಹ ಪಡಿತರ ಚೀಟಿದಾರರಿಗೆ ಬಿಗ್ ಶಾಕ್!

Webdunia
ಭಾನುವಾರ, 12 ಸೆಪ್ಟಂಬರ್ 2021 (13:36 IST)
ಬೆಂಗಳೂರು :  ಅನರ್ಹ ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಬಿಗ್ ಶಾಕ್ ನೀಡಿದ್ದು, ತೆರಿಗೆ ಪಾವತಿದಾರರಾಗಿದ್ದರೂ ಸುಳ್ಳು ದಾಖಲೆ ನೀಡಿ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿ ಪಡೆದಿದ್ದ 1.72 ಲಕ್ಷ ಪಡಿತರ ಚೀಟಿಗಳನ್ನು ಆಹಾರ ಇಲಾಖೆ ರದ್ದು ಮಾಡಿದೆ.

ಆಹಾರ ಇಲಾಖೆಯು 2021 ರ ಜನವರಿ 1 ರಿಂದ ಸೆ. 1 ರವರೆಗೆ 1,69,400 ಬಿಪಿಎಲ್ ಕಾರ್ಡ್ ಗಳು, 3080 ಅಂತ್ಯೋದಯ ಪಡಿತರ ಚೀಟಿ ಸೇರಿದಂತೆ ಒಟ್ಟು 1,72,480 ಪಡಿತರಚೀಟಿ ರದ್ದು ಮಾಡಲಾಗಿದೆ. ಜೊತೆಗೆ 7.40 ಲಕ್ಷ ಫಲಾನುಭವಿಗಳನ್ನು ಅನ್ನಭಾಗ್ಯ ಯೋಜನೆಯಿಂದ ಕೈಬಿಟ್ಟಿದೆ. ಇದರಿಂದಾಗಿ ರಾಜ್ಯ ಸರ್ಕಾರಕ್ಕೆ ಪ್ರತಿ ವರ್ಷ 107 ಕೋಟಿ ರೂ. ಉಳಿತಾಯವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಇಲಾಖೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments