Webdunia - Bharat's app for daily news and videos

Install App

ಬಿಬಿಎಂಪಿಯಿಂದ ಬಿಗ್ ಶಾಕ್!

Webdunia
ಮಂಗಳವಾರ, 19 ಏಪ್ರಿಲ್ 2022 (11:36 IST)
ಬೆಂಗಳೂರು : ಹಿಂದವೀ ಮೀಟ್ ಮಾರ್ಟ್ ಮಾಲೀಕರಿಗೆ ಬಿಬಿಎಂಪಿ ಬಿಗ್ ಶಾಕ್ ನೀಡಿದ್ದು, ಪಾಲಿಕೆಯಿಂದ ಲೈಸೆನ್ಸ್ ಪಡೆದಿಲ್ಲ ಎಂದು ಮಾಲೀಕರಿಗೆ ನೋಟಿಸ್ ಜಾರಿ ಮಾಡಿದೆ.

ಹಿಂದವೀ ಮೀಟ್ ಮಾರ್ಟ್ ಹಲಾಲ್ ಕಟ್ ವಿರುದ್ಧ ಅಭಿಯಾನ ನಡೆಸಿದ್ದರು. ಅವರು ಹಲಾಲ್ ಕಟ್ಗೆ ಸೈಡ್ ಹೊಡೆಯಲು ಜಟ್ಕಾ ಕಟ್ ಮಾರಾಟ ಮಾಡತ್ತಿದ್ದು, ಆದರೆ ಇದೀಗ ಹಿಂದವೀ ಮೀಟ್ ಮಾರ್ಟ್ಗಳು ಅಂಗಡಿಯನ್ನು ತೆರೆಯಲು ಪಾಲಿಕೆಯಿಂದ ಲೈಸೆನ್ಸ್ ಪಡೆದಿಲ್ಲ ಎನ್ನುವ ಕಾರಣಕ್ಕೆ ಹಿಂದವೀ ಮೀಟ್ ಮಾರ್ಟ್ ಮಾಲೀಕರಿಗೆ ನೋಟಿಸ್ ನೀಡಿದೆ.

ಬಿಬಿಎಂಪಿ ಪಶುಪಾಲನೆ (ಆರ್.ಆರ್ ನಗರ ವಲಯ) ನೋಟಿಸ್ನ್ನು ಜಾರಿ ಮಾಡಿದ್ದು, ಪಶುಪಾಲನೆ ಸಹಾಯಕ ನಿರ್ದೇಶಕರಿಂದ ಜಟ್ಕಾ ಮಳಿಗೆಗಳಿಗೆ ನೋಟಿಸ್ ಹೋಗಿದೆ. ಪರವಾನಗಿ ಪಡೆಯದೆಯೇ ಅಂಗಡಿಗಳನ್ನು ತೆರೆದಿರುವ ಪರಿಣಾಮವಾಗಿ ಬಿಬಿಎಂಪಿ ಪಶುಪಾಲನೆ ಸಹಾಯಕ ನಿರ್ದೇಶಕರಿಂದ ನೋಟಿಸ್ ಜಾರಿ ಮಾಡಿದೆ. 

ಇದೇ ಏಪ್ರಿಲ್ 12ರಂದು ನೋಟಿಸ್ ನೀಡಿರುವ ಬಿಬಿಎಂಪಿ ಪರವಾನಗಿ ಇಲ್ಲದಿರುವುದು ಸೇರಿದಂತೆ ಹಲವು ಅಂಶಗಳನ್ನು ಉಲ್ಲೇಖಿಸಿದೆ. ನೋಟಿಸ್ ನೀಡಿದ ಒಂದು ವಾರದೊಳಗೆ ಪರವಾನಗಿ ಪಡೆಯುವಂತೆ ಆದೇಶಿಸಲಾಗಿದೆ. ಇಲ್ಲವಾದರೆ ಮಳಿಗೆಗೆ ಬೀಗ ಹಾಕುವುದಾಗಿ ಮೌಖಿಕ ಎಚ್ಚರಿಕೆ ನೀಡಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments