Webdunia - Bharat's app for daily news and videos

Install App

ಅನುಮತಿ ಪಡೆಯದೇ ಬೈಕ್ ರ್ಯಾಲಿ, ಪ್ರಕರಣ ದಾಖಲು

Webdunia
ಭಾನುವಾರ, 1 ಏಪ್ರಿಲ್ 2018 (14:27 IST)
ಮಂಡ್ಯ ಟಿಕೆಟ್ ಆಕಾಂಕ್ಷಿ ಪ್ರಭಾ ನೇತೃತ್ವದಲ್ಲಿ ಜೆಡಿಎಸ್ ಮಹಿಳಾ ಕಾರ್ಯಕರ್ತರಿಂದ ನಡೆಯುತಿದ್ದ ರ್ಯಾಲಿ ಆಯೋಜಿಸಲಾಗಿತ್ತು. ಆದರೆ, ಅನುಮತಿ ಪಡೆಯದೆ ರ್ಯಾಲಿ ಆಯೋಜಿಸಿದ್ದಕ್ಕಾಗಿ ಚುನಾವಣಾ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
ಮಂಡ್ಯ ಹೊರವಲಯದ ಉಮ್ಮಡಹಳ್ಳಿ ಗೇಟ್ ನಿಂದ ರ್ಯಾಲಿ ಆರಂಭಿಸಲಾಗಿತ್ತು. ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರ್ಯಾಲಿ ತಡೆಹಿಡಿದ ಪೊಲೀಸರುನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಿದ್ದಾರೆ.
 
ರ್ಯಾಲಿಯಲ್ಲಿ 300 ಕ್ಕೂ ಹೆಚ್ಚು ಬೈಕ್ ಗಳಲ್ಲಿ ಪಾಲ್ಗೊಂಡಿದ್ದ ಮಹಿಳಾ ಕಾರ್ಯಕರ್ತರು, ರ್ಯಾಲಿಗೆ ಪೊಲೀಸರು ತಡೆಹೊಟ್ಟುತಿದ್ದಂತೆ ಅಲ್ಲಿಂದ ಕಾಲ್ಕಿತ್ತ ಅರ್ಧಕ್ಕೂ ಹೆಚ್ಚು  ಕಾರ್ಯಕರ್ತರು ಬೇರೆ ಕಡೆ ಸ್ಥಳಾಂತರಗೊಂಡರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments