Webdunia - Bharat's app for daily news and videos

Install App

ಹಕ್ಕಿ ಜ್ವರದ ಭೀತಿ!

Webdunia
ಶುಕ್ರವಾರ, 25 ಫೆಬ್ರವರಿ 2022 (12:24 IST)
ಹೊಸದಿಲ್ಲಿ :  ಬಿಹಾರ ಹಾಗೂ ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ (ಎಚ್5ಎನ್1) ಕಾಣಿಸಿಕೊಂಡಿದ್ದು, ಜನರನ್ನು ಮತ್ತಷ್ಟು ಆತಂಕಕ್ಕೀಡು ಮಾಡಿದೆ.
 
ಎಲ್ಲೆಲ್ಲಿ ಹಕ್ಕಿ ಜ್ವರ ಪತ್ತೆ?

ಕಳೆದ ವಾರ ಬಿಹಾರದ ಜಮೀನೊಂದರಲ್ಲಿರುವ ಕೋಳಿ ಸಾಕಣೆ ಕೇಂದ್ರವೊಂದರಲ್ಲಿ ಹಕ್ಕಿ ಜ್ವರ ಪತ್ತೆಯಾಗಿದ್ದು, ಅದರಲ್ಲಿದ್ದ 3,859 ಕೋಳಿಗಳ ಪೈಕಿ 787 ಕೋಳಿಗಳು ಮೃತಪಟ್ಟಿವೆ.

ಮತ್ತೊಂದೆಡೆ, ಮಹಾರಾಷ್ಟ್ರದ ಠಾಣೆ ಹಾಗೂ ಪಾಲ್ಘರ್ ಜಿಲ್ಲೆಗಳಲ್ಲಿರುವ ಕೋಳಿ ಫಾರಂಗಳಲ್ಲಿ ಎಚ್5ಎನ್1 ಪತ್ತೆಯಾಗಿದ್ದು, ಆತಂಕ ಮೂಡಿಸಿದೆ. ಅಲ್ಲದೆ, ಠಾಣೆಯಲ್ಲಿಈಗಾಗಲೇ 25 ಸಾವಿರ ಕೋಳಿಗಳ ಹತ್ಯೆಗೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಏನಿದು ಹಕ್ಕಿ ಜ್ವರ?

ಕೋಳಿ ಸೇರಿ ಹಲವು ರೀತಿಯ ಪಕ್ಷಗಳಿಗೆ ಬರುವ ಜ್ವರವೇ ಹಕ್ಕಿ ಜ್ವರವಾಗಿದೆ. ಇವುಗಳಲ್ಲಿಯೇ ಎಚ್5ಎನ್1, ಎಚ್7ಎನ್9, ಎಚ್5ಎನ್6 ಸೇರಿ ಹಲವು ರೀತಿಯ ವೈರಾಣುಗಳಿದ್ದು, ಮಾನವನಿಗೆ ಹರಡುವ ಸಾಧ್ಯತೆ ಇರುವುದರಿಂದ ಹಾಗೂ ಈಗಾಗಲೇ ಹಕ್ಕಿ ಜ್ವರದಿಂದ ಜಗತ್ತಿನಾದ್ಯಂತ ಸಾವಿರಾರು ಜನ ಮೃತಪಟ್ಟಿರುವುದರಿಂದ ಇವುಗಳ ಕುರಿತು ಆತಂಕ ಜಾಸ್ತಿ ಇದೆ.

ಲಕ್ಷಣಗಳೇನು?

ಹಕ್ಕಿ ಜ್ವರದಲ್ಲಿ ಬಹುವಾಗಿ ಎಚ್5ಎನ್1 ಮಾದರಿಯ ಜ್ವರ ಜಾಸ್ತಿಯಾಗಿ ಕಂಡುಬರುತ್ತದೆ. ಈ ವೈರಾಣು ಮನುಷ್ಯನಿಗೆ ಹರಡಿದರೆ ವಾಕರಿಕೆ, ಅತಿಸಾರ, ಕೆಮ್ಮು, ಜ್ವರ, ತಲೆನೋವು, ಉಸಿರಾಟದ ಸಮಸ್ಯೆ, ಮೂಗು ಸೋರುವಿಕೆ, ಗಂಟಲು, ಸ್ನಾಯುನೋವು ಹಾಗೂ ಅಸ್ವಸ್ಥತೆ ಲಕ್ಷಣಗಳು ಕಂಡು ಬರುತ್ತವೆ.

 
ಮುಂಜಾಗ್ರತಾ ಕ್ರಮಗಳೇನು?

* ವೈಯಕ್ತಿಕವಾಗಿ ನೈರ್ಮಲ್ಯ ಕಾಪಾಡಿಕೊಳ್ಳುವುದು

* ಮುಕ್ತ ಮಾರುಕಟ್ಟೆಯಲ್ಲಿ ಮಾಂಸ ಖರೀದಿಸದಿರುವುದು

* ಕೋಳಿ ಫಾರಂಗಳಿಗೆ ತೆರಳಿ ಖರೀದಿ, ಅವುಗಳನ್ನು ಮುಟ್ಟದಿರುವುದು

* ಲಕ್ಷಣ ಕಾಣಿಸಿಕೊಳ್ಳುತ್ತಲೇ ವೈದ್ಯರ ಬಳಿ ತೆರಳುವುದು

* ಅರೆ ಬೆಂದ ಕೋಳಿ ಮಾಂಸ, ಮೊಟ್ಟೆ ಸೇವಿಸದಿರುವುದು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವ ಹುಲಿ ದಿನ: ದೇಶದಲ್ಲಿ ಅತೀ ಹೆಚ್ಚು ಹುಲಿ ಹೊಂದಿರುವ 2ನೇ ಸ್ಥಾನದಲ್ಲಿ ಕರ್ನಾಟಕ

ಧರ್ಮಸ್ಥಳ: ದೂರುದಾರ ಗುರುತಿಸಿದ ಸ್ಥಳಕ್ಕೆ ಬಂದ ಜೆಸಿಬಿ, ಬಯಲಾಗುತ್ತಾ ರಹಸ್ಯ

ಸುಜ್ಞಾನ ಪಿಯು ಕಾಲೇಜಿನಲ್ಲಿ ಸಿಎ, ಸಿಎಸ್ ಫೌಂಡೇಶನ್ ಕೋರ್ಸ್ ಓರಿಯೆಂಟೇಶನ್ ಕಾರ್ಯಕ್ರಮ

ಮೊದಲ ಪಾಯಿಂಟ್‌ನಲ್ಲಿ ಬೆಳಗ್ಗೆಯಿಂದ ಮಣ್ಣು ಅಗೆದರು ಸಿಗದ ಕಳೆಬರಹ, ಧರ್ಮಸ್ಥಳ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್‌

ಧರ್ಮಸ್ಥಳ ಪ್ರಕರಣ: ದೂರುದಾರ ಗುರತಿಸಿದ ಜಾಗಗಳಲ್ಲಿ ಮೃತದೇಹಗಳಿಗೆ ಉತ್ಖನನ

ಮುಂದಿನ ಸುದ್ದಿ
Show comments