Webdunia - Bharat's app for daily news and videos

Install App

ಬೆಂಬಲ ಸಿಗದೇ ಸೊರಗಿದ ಬಿಜೆಪಿ ರಾಜ್ಯ ಬಂದ್

Webdunia
ಸೋಮವಾರ, 28 ಮೇ 2018 (09:16 IST)
ಬೆಂಗಳೂರು: ರೈತರ ಸಾಲ ಮನ್ನಾಕ್ಕೆ ಆಗ್ರಹಿಸಿ ಇಂದು ರಾಜ್ಯದಾದ್ಯಂತ ಬಂದ್ ಗೆ ಕರೆ ನೀಡಿರುವ ಬಿಜೆಪಿಗೆ ಬೆಂಬಲ ಸಿಗದೇ ಸೊರಗಿದೆ.

ಇಂದು ಶಾಲಾ, ಕಾಲೇಜುಗಳ ಪುನರಾರಂಭದ ದಿನ. ಹೀಗಾಗಿ ಬಂದ್ ಸುದ್ದಿ ಕೇಳಿ ಶಿಕ್ಷಣ ಸಂಸ್ಥೆಗಳು, ಪೋಷಕರು ಆತಂಕಗೊಂಡಿದ್ದರು. ಆದರೆ ಬೇರೆ ಬೇರೆ ಸಂಘಟನೆಗಳಿಂದ ಬಂದ್ ಗೆ ಪ್ರತಿಕ್ರಿಯೆ ಬಾರದ ಕಾರಣ ಬಂದ್ ಠುಸ್ ಪಟಾಕಿ ಆಗಿದೆ.

ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್, ಕನ್ನಡ ಸಿನಿಮಾ ಕ್ಷೇತ್ರ ಅಥವಾ ಇನ್ಯಾವುದೇ ರೈತ ಸಂಘಟನೆಗಳೊಂದಿಗೆ ಚರ್ಚಿಸದೇ ಬಿಜೆಪಿ ಏಕಪಕ್ಷೀಯವಾಗಿ ಬಂದ್ ಗೆ ಕರೆ ಕೊಟ್ಟಿದ್ದರಿಂದ ಈ ಸಂಘಟನೆಗಳು ಬಂದ್ ನಿಂದ ದೂರವುಳಿಯಲು ನಿರ್ಧರಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments