ಬೆಂಬಲ ಸಿಗದೇ ಸೊರಗಿದ ಬಿಜೆಪಿ ರಾಜ್ಯ ಬಂದ್

Webdunia
ಸೋಮವಾರ, 28 ಮೇ 2018 (09:16 IST)
ಬೆಂಗಳೂರು: ರೈತರ ಸಾಲ ಮನ್ನಾಕ್ಕೆ ಆಗ್ರಹಿಸಿ ಇಂದು ರಾಜ್ಯದಾದ್ಯಂತ ಬಂದ್ ಗೆ ಕರೆ ನೀಡಿರುವ ಬಿಜೆಪಿಗೆ ಬೆಂಬಲ ಸಿಗದೇ ಸೊರಗಿದೆ.

ಇಂದು ಶಾಲಾ, ಕಾಲೇಜುಗಳ ಪುನರಾರಂಭದ ದಿನ. ಹೀಗಾಗಿ ಬಂದ್ ಸುದ್ದಿ ಕೇಳಿ ಶಿಕ್ಷಣ ಸಂಸ್ಥೆಗಳು, ಪೋಷಕರು ಆತಂಕಗೊಂಡಿದ್ದರು. ಆದರೆ ಬೇರೆ ಬೇರೆ ಸಂಘಟನೆಗಳಿಂದ ಬಂದ್ ಗೆ ಪ್ರತಿಕ್ರಿಯೆ ಬಾರದ ಕಾರಣ ಬಂದ್ ಠುಸ್ ಪಟಾಕಿ ಆಗಿದೆ.

ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್, ಕನ್ನಡ ಸಿನಿಮಾ ಕ್ಷೇತ್ರ ಅಥವಾ ಇನ್ಯಾವುದೇ ರೈತ ಸಂಘಟನೆಗಳೊಂದಿಗೆ ಚರ್ಚಿಸದೇ ಬಿಜೆಪಿ ಏಕಪಕ್ಷೀಯವಾಗಿ ಬಂದ್ ಗೆ ಕರೆ ಕೊಟ್ಟಿದ್ದರಿಂದ ಈ ಸಂಘಟನೆಗಳು ಬಂದ್ ನಿಂದ ದೂರವುಳಿಯಲು ನಿರ್ಧರಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲ್ಲಾರೀ.. ಬಾಂಗ್ಲಾ ಅಕ್ರಮ ವಲಸಿಗನಿಗಾಗಿ ಭಾರತೀಯನನ್ನು ಬಂಧಿಸುತ್ತೀರಾ: ಗೃಹ ಇಲಾಖೆಗೆ ಪರೋಕ್ಷ ಚಾಟಿ ಬೀಸಿದ ನ್ಯಾ. ನಾಗಪ್ರಸನ್ನ

ಕರ್ನಾಟಕಕ್ಕೆ ಯಾರೆಲ್ಲಾ ನೂತನ ಸಚಿವರು, ಇಂದು ರಾಹುಲ್ ಗಾಂಧಿ ಫೈನಲ್ ಕಾಲ್

ಕಾಕ್ರೋಚ್ ಪಾರ್ಟಿ ಸುಪ್ರೀಂಕೋರ್ಟ್ ನಿಂದಲೂ ದೊಡ್ಡವರೇ: ಸೌರವ್ ದಾಸ್ ಹೇಳಿಕೆಗೆ ನೆಟ್ಟಿಗರ ಕಿಡಿ video

ನಿಮ್ಮ ಹೋರಾಟ ಬಿಜೆಪಿ ರಾಜ್ಯಕ್ಕೆ ಮಾತ್ರನಾ, ಪಂಜಾಬ್ ನಲ್ಲಿ ಯಾಕಿಲ್ಲ ಎಂದು ಯುವತಿ ಕೇಳಿದ್ದಕ್ಕೆ ಸಿಜೆಪಿ ಸೌರವ್ ದಾಸ್ ತಬ್ಬಿಬ್ಬು Video

ಪ್ರಲ್ಹಾದ್ ಜೋಶಿ ನಿಜವಾಗಿಯೂ ರೇಪಿಸ್ಟ್ ಗಳನ್ನು ಸಮರ್ಥಿಸಿದ್ರಾ: ಪ್ರಿಯಾಂಕಾ ಗಾಂಧಿ ಆರೋಪದ ನಿಜಾಂಶವೇನು

ಮುಂದಿನ ಸುದ್ದಿ
Show comments