ಬೆಂಬಲ ಸಿಗದೇ ಸೊರಗಿದ ಬಿಜೆಪಿ ರಾಜ್ಯ ಬಂದ್

Webdunia
ಸೋಮವಾರ, 28 ಮೇ 2018 (09:16 IST)
ಬೆಂಗಳೂರು: ರೈತರ ಸಾಲ ಮನ್ನಾಕ್ಕೆ ಆಗ್ರಹಿಸಿ ಇಂದು ರಾಜ್ಯದಾದ್ಯಂತ ಬಂದ್ ಗೆ ಕರೆ ನೀಡಿರುವ ಬಿಜೆಪಿಗೆ ಬೆಂಬಲ ಸಿಗದೇ ಸೊರಗಿದೆ.

ಇಂದು ಶಾಲಾ, ಕಾಲೇಜುಗಳ ಪುನರಾರಂಭದ ದಿನ. ಹೀಗಾಗಿ ಬಂದ್ ಸುದ್ದಿ ಕೇಳಿ ಶಿಕ್ಷಣ ಸಂಸ್ಥೆಗಳು, ಪೋಷಕರು ಆತಂಕಗೊಂಡಿದ್ದರು. ಆದರೆ ಬೇರೆ ಬೇರೆ ಸಂಘಟನೆಗಳಿಂದ ಬಂದ್ ಗೆ ಪ್ರತಿಕ್ರಿಯೆ ಬಾರದ ಕಾರಣ ಬಂದ್ ಠುಸ್ ಪಟಾಕಿ ಆಗಿದೆ.

ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್, ಕನ್ನಡ ಸಿನಿಮಾ ಕ್ಷೇತ್ರ ಅಥವಾ ಇನ್ಯಾವುದೇ ರೈತ ಸಂಘಟನೆಗಳೊಂದಿಗೆ ಚರ್ಚಿಸದೇ ಬಿಜೆಪಿ ಏಕಪಕ್ಷೀಯವಾಗಿ ಬಂದ್ ಗೆ ಕರೆ ಕೊಟ್ಟಿದ್ದರಿಂದ ಈ ಸಂಘಟನೆಗಳು ಬಂದ್ ನಿಂದ ದೂರವುಳಿಯಲು ನಿರ್ಧರಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments