ಸೋಲಿನ ವಾಸನೆ ತಿಳಿದು ಮತಎಣಿಕೆ ಕೇಂದ್ರದಿಂದ ಹೊರನಡೆದ ಬಿಜೆಪಿ ಅಭ್ಯರ್ಥಿ

Webdunia
ಗುರುವಾರ, 31 ಮೇ 2018 (10:46 IST)
ಬೆಂಗಳೂರು: ಪ್ರತಿಷ್ಠಿತ ಆರ್ ಆರ್ ನಗರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಭಾರೀ ಮುನ್ನಡೆ ಸಾಧಿಸಿದ್ದು, ಗೆಲುವಿನತ್ತ ಹೆಜ್ಜೆ ಹಾಕುತ್ತಿದ್ದರೆ ಬಿಜೆಪಿ ಅಭ್ಯರ್ಥಿ ತುಳಸಿ ಮುನಿರಾಜು ನಿರಾಸೆಯಿಂದ ನಿರ್ಗಮಿಸಿದ್ದಾರೆ.

ಬೆಳಿಗ್ಗೆಯೇ ಮತ ಎಣಿಕೆ ಕೇಂದ್ರದ ಬಳಿ ಬೆಂಬಲಿಗರೊಂದಿಗೆ ಬಂದಿದ್ದ ಮುನಿರಾಜು, ಮುನಿರತ್ನ ಭಾರೀ ಅಂತರದಿಂದ ಮುನ್ನಡೆ ಸಾಧಿಸುತ್ತಿರುವ ಸುದ್ದಿ ತಿಳಿದು ಹೊರ ನಡೆದಿದ್ದಾರೆ. ಇಲ್ಲಿ ಮುನಿರಾಜು ದ್ವಿತೀಯ ಸ್ಥಾನದಲ್ಲಿದ್ದರೂ ಮುನಿರತ್ನರಿಂದ ಭಾರೀ ಹಿನ್ನಡೆಯಲ್ಲಿದ್ದಾರೆ. ಹಾಗಾಗಿ ಸೋಲು ಖಚಿತ ಎಂಬಂತಾಗಿದೆ.

ಅತ್ತ ಮತ ಎಣಿಕೆ ಕೇಂದ್ರದ ಹೊರಗಡೆ ನಿಂತಿರುವ ಕಾಂಗ್ರೆಸ್ ಕಾರ್ಯಕರ್ತರು ಈಗಾಗಲೇ ಗೆಲುವಿನ ಸಂಭ್ರಮ ಆಚರಿಸಲು ಆರಂಭಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments