Daily Horoscope

ಬಿಎಸ್ ವೈ ತವರಲ್ಲಿ ಗೆಲುವಿನ ಖಾತೆ ತೆರೆದ ಬಿಜೆಪಿ

Webdunia
ಮಂಗಳವಾರ, 15 ಮೇ 2018 (10:16 IST)
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತವರು ಜಿಲ್ಲೆ ಶಿವಮೊಗ್ಗದಲ್ಲಿ ಬಿಜೆಪಿ ಮೊದಲ ಗೆಲುವು ದಾಖಲಿಸಿದೆ.

ತೀರ್ಥ ಹಳ್ಳಿಯಲ್ಲಿ ಹಾಲಿ ಶಾಸಕ ಕಿಮ್ಮನೆ ರತ್ನಾಕರ್ ಅವರ ಎದುರು ಬಿಜೆಪಿಯ ಅರಗ ಜ್ಞಾನೇಂದ್ರ ಗೆಲುವು ಸಾಧಿಸಿದ್ದಾರೆ. ಕಳೆದ ಎರಡು ಬಾರಿ ಸತತವಾಗಿ ಸೋತಿದ್ದ ಜ್ಞಾನೇಂದ್ರ ಕೊನೆಗೂ ಇದೀಗ ಗೆಲುವು ಸಾಧಿಸಲು ಯಶಸ್ವಿಯಾಗಿದ್ದಾರೆ.

ಸಾಗರದಲ್ಲಿ ಬಿಜೆಪಿಯ ಹರತಾಳು ಹಾಲಪ್ಪ ಹಿನ್ನಡೆ ಅನುಭವಿಸಿದರೂ, ಬಿಎಸ್ ಯಡಿಯೂರಪ್ಪ ಶಿಖಾರಿಪುರದಲ್ಲಿ, ಶಿವಮೊಗ್ಗದಲ್ಲಿ ಕೆಎಸ್ ಈಶ್ವರಪ್ಪ ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments