Webdunia - Bharat's app for daily news and videos

Install App

ಕರಡಿ ಪುತ್ರನಿಗೆ ಬಿಜೆಪಿ ಟಿಕೆಟ್

Webdunia
ಮಂಗಳವಾರ, 24 ಏಪ್ರಿಲ್ 2018 (13:25 IST)
ಕೊಪ್ಪಳದಲ್ಲಿ ಕೊನೆಗೂ ಬಿಜೆಪಿ  ಟಿಕೆಟ್ ಪಡೆದು ಸಂಸದ ಸಂಗಣ್ಣ ಕರಡಿ ಪುತ್ರ ಅಮರೇಶ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.  ಸಂಸದ ಸಂಗಣ್ಣ ಕರಡಿ ಪುತ್ರ ಅಮರೇಶ ಕರಡಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. 
ಬಿಜೆಪಿ ಎರಡನೆ ಪಟ್ಟಿಯಲ್ಲಿ ಸಿ.ವಿ. ಚಂದ್ರಶೇಖರ ಹೆಸರು ಘೋಷಣೆ ಮಾಡಿತ್ತು.ಆದರೆ ಕೊನೆಗೂ ಪ್ರಯತ್ನ ಮಾಡಿ ಅಮರೇಶ ಬಿ ಫಾರಂ ಪಡೆದುಕೊಂಡಿದ್ದರು. ಇಂದು ಪತ್ನಿ, ಮಗಳೊಂದಿಗೆ ಬಂದು ನಾಮಪತ್ರವನ್ನು ಅಮರೇಶ ಕರಡಿ ಸಲ್ಲಿಸಿದರು. 
 
ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಿದ್ರೆ, ಬಿಜೆಪಿ ಯಲ್ಲಿ ಬದಲಾವಣೆಯಾಗಬಹುದು. ನಮ್ಮ ತಂದೆಯಾವರು ಸ್ಪರ್ಧಿಸ ಬಹುದು. 
ಸಧ್ಯಕ್ಕೆ ನಾನು ನಾಮಪತ್ರ ಸಲ್ಲಿಸಿದ್ದೇನೆನಮ್ಮ ಪಕ್ಷದಲ್ಲಿ ಸಿ.ವಿ. ಚಂದ್ರಶೇಖರ ಅಸಮಧಾನಗೊಂಡಿದ್ದಾರೆ.ಸಿ.ವಿ. ಚಂದ್ರಶೇಖರ ನನ್ನ ಹಿರಿಯ ಸಹೋದರನಿದ್ದಂತೆ. ಅವರನ್ನ ಮನವೊಲಿಸುವ ಕೆಲಸ ಮಾಡುತ್ತೇವೆ ಎಂದು ಅಮರೇಶ ಕರಡಿ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments