Webdunia - Bharat's app for daily news and videos

Install App

ರಾಹುಲ್ ಗಾಂಧಿ ಒಬ್ಬ ಹುಚ್ಚ, ಕಾಂಗ್ರೆಸ್ ಮುನ್ನಡೆಸಲು ನಾಲಾಯಕ್ ಎಂದವರು ಯಾರು ಗೊತ್ತಾ?

Webdunia
ಶನಿವಾರ, 29 ಸೆಪ್ಟಂಬರ್ 2018 (08:38 IST)
ಲಕ್ನೋ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಒಬ್ಬ ಹುಚ್ಚ, ಅವರು ಕಾಂಗ್ರೆಸ್ ಮುನ್ನಡೆಸಲು ನಾಲಾಯಕ್ ಮನುಷ್ಯ ಎಂದು ಉತ್ತರ ಪ್ರದೇಶ ಸರ್ಕಾರದ ಸಚಿವರೊಬ್ಬರು ಹೇಳಿದ್ದಾರೆ.

ಉತ್ತರ ಪ್ರದೇಶದ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿರುವ ಸ್ವಾಮಿ ಪ್ರಸಾದ್ ಮೌರ್ಯ ಈ ರೀತಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ನಂತಹ ದೇಶದ ಅತ್ಯಂತ ಹಳೆಯ ಪಕ್ಷವನ್ನು ಮುನ್ನಡೆಸಲು ರಾಹುಲ್ ಗಾಂಧಿಗೆ ಯೋಗ್ಯತೆಯಿಲ್ಲ ಎಂದು ಅವರು ಟೀಕಿಸಿದ್ದಾರೆ.

‘ರಾಹುಲ್ ಗಾಂಧಿ ಪ್ರಧಾನಿ ಮೋದಿಯವರನ್ನು ಆಗಾಗ ಕಳ್ಳ ಎಂದು ಕರೆಯುತ್ತಲೇ ಇದ್ದಾರೆ. ಆದರೆ ಮೋದಿಯವರ ಪ್ರಬುದ್ಧತೆ ನೋಡಿ, ಅವರು ಇಂತಹದ್ದಕ್ಕೆಲ್ಲಾ ಪ್ರತಿಕ್ರಿಯೆಯನ್ನೇ ನೀಡಿಲ್ಲ. ದೇಶದ ಪ್ರಧಾನಿ ಬಗ್ಗೆ ಹೀಗೆಲ್ಲಾ ಹೇಳುವುದಕ್ಕೆ ಅವರಿಗೆ ನಾಚಿಕೆಯಾಗಬೇಕು’ ಎಂದು ಸ್ವಾಮಿ ಪ್ರಸಾದ್ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments