Webdunia - Bharat's app for daily news and videos

Install App

ತಪ್ಪು ನಿಮ್ಮಲ್ಲೇ ಇಟ್ಕೊಂಡು ನಮ್ಮನ್ನು ಯಾಕೆ ದೂಷಿಸ್ತೀರಿ? ಬಿಜೆಪಿ ಪ್ರಶ್ನೆ

Webdunia
ಭಾನುವಾರ, 16 ಸೆಪ್ಟಂಬರ್ 2018 (08:24 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ತನ್ನ ಮೇಲೆ ಬಂದಿರುವ ಆರೋಪಗಳಿಗೆ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ.

ನಿಮ್ಮ ಇಡೀ ಸರ್ಕಾರ ಡಿಕೆ ಶಿವಕುಮಾರ್ ಮತ್ತು ಎಚ್ ಡಿ ಕುಮಾರಸ್ವಾಮಿ ಕುಟುಂಬದ ಪ್ರಭಾವಿ ಹಿಡಿತದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ಅವರ ಶಾಸಕರ ಧ್ವನಿ ಬಲವಂತವಾಗಿ ಅಡಗಿಸಿರುವಾಗ ಅವರು ಹೇಗೆ ಸ್ವತಂತ್ರವಾಗಿ ಕೆಲಸ ಮಾಡಲು ಸಾಧ‍್ಯ? ರಾಜ್ಯ ಸರ್ಕಾರದ ಗೊಂದಲಗಳಿಗೆ ನಾವು ಕಾರಣರಲ್ಲ. ನಿಮ್ಮಲ್ಲೇ ತಪ್ಪುಗಳಿವೆ ಎಂದು ಕರ್ನಾಟಕ ಬಿಜೆಪಿ ಟ್ವಿಟರ್ ಮೂಲಕ ತಿರುಗೇಟು ನೀಡಿದೆ.

ಇನ್ನು ಬಿಜೆಪಿ ರಾಜ್ಯಾಧ‍್ಯಕ್ಷ ಯಡಿಯೂರಪ್ಪ ಕೂಡಾ ಇದೇ ಅರ್ಥದಲ್ಲಿ ಮಾತನಾಡಿದ್ದಾರೆ. ಶಾಸಕರ ಕುದುರೆ ವ್ಯಾಪಾರದ ಕುರಿತು ಐಟಿ ವಿಭಾಗಕ್ಕೆ ದೂರು ನೀಡಿರುವ ಕಾಂಗ್ರೆಸ್ ಈ ಮೂಲಕ ತನ್ನ ದಿವಾಳಿತನ ತೋರಿಸಿಕೊಂಡಿದೆ ಎಂದು ಯಡಿಯೂರಪ್ಪ ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments